ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಹಾಸನದಲ್ಲಿ ಅಭಿನಂದನಾ ಕಾರ್ಯಕ್ರಮ

Wednesday, August 4th, 2021
DK journalists

ಹಾಸನ: 35 ನೇ ಪತ್ರಕರ್ತರ ರಾಜ್ಯ ಸಮ್ಮೇಳನವನ್ನು ಮಂಗಳೂರಿನಲ್ಲಿ ಯಶಸ್ವಿಯಾಗಿ ನಡೆಸಿಕೊಟ್ಟ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಹಾಸನದಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಯಿತು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಸನದ ಹೊಳೆನರಸೀಪುರ ರಸ್ತೆಯಲ್ಲಿರುವ ನಂದಗೋಕುಲ ಕನ್ವೆನ್ಷನ್ ಹಾಲ್ ನಲ್ಲಿ ಆಗಸ್ಟ್ 3 ರಂದು ಸಂಜೆ ನಡೆದ ಅಭಿನಂದನಾ ಸಮಾರಂಭದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಪದಾಧಿಕಾರಿಗಳನ್ನು ಹಾಗೂ ಯಶಸ್ವಿ ಸಮ್ಮೇಳನದ […]

ವಿಶ್ವ ಹಿಂದೂ ಪರಿಷತ್ ಮಂಗಳೂರು ಜಿಲ್ಲಾ ವತಿಯಿಂದ ಅಭಿನಂದನಾ ಕಾರ್ಯಕ್ರಮ

Thursday, March 5th, 2020
abhinandane

ಮಂಗಳೂರು : ವಿಶ್ವ ಹಿಂದೂ ಪರಿಷತ್ ಮಂಗಳೂರು ಜಿಲ್ಲಾ ವತಿಯಿಂದ ಅಭಿನಂದನಾ ಕಾರ್ಯಕ್ರಮವು 03 ಮಾರ್ಚ್ ಮಂಗಳವಾರ, ವಿಶ್ವಹಿಂದೂ ಪರಿಷದ್ ಕಾರ್ಯಾಲಯ “ವಿಶ್ವಶ್ರೀಯಲ್ಲಿ” ನಡೆಯಿತು. ವಿಶ್ವಹಿಂದೂ ಪರಿಷತ್ತಿನ ವಿವಿಧ ಜವಾಬ್ದಾರಿ ನಿರ್ವಹಿಸಿ ಪ್ರಸ್ತುತ ರಾಜಕೀಯ ಮತ್ತು ಧಾರ್ಮಿಕ ಪರಿಷತ್ತಿನ ಜವಾಬ್ದಾರಿವಹಿಸಿಕೊಂಡ ಶ್ರೀ ದಿವಾಕರ್ ಪಾಂಡೇಶ್ವರ್ ( ಮಹಾ ಪೌರರು- ಮಂಗಳೂರು ಮಹಾನಗರ) ಶ್ರೀ ಸುಧರ್ಶನ್ ಮೂಡಬಿದ್ರೆ ( ಜಿಲ್ಲಾಧ್ಯಕ್ಷರು- ಬಿ.ಜೆ.ಪಿ ) ಶ್ರೀ ಜಗದೀಶ್ ಶೇಣವ ( ಜಿಲ್ಲಾ ವಕ್ತಾರರು- ಬಿ.ಜೆ.ಪಿ ) ಶ್ರೀ ವಿನಯ್ ಎಲ್ […]