ಸಚಿವರ ಅಭಿನಂದನಾ ಸಮಾರಂಭಕ್ಕೆ ತೆರಳುತ್ತಿದ್ದ ರಿಟ್ಜ್ ಕಾರು ಢಿಕ್ಕಿ, ಓರ್ವ ಮೃತ್ಯು

Sunday, January 24th, 2021
Naveen Martiz

ಕಡಬ : ಸಚಿವ ಅಂಗಾರರಿಗೆ ಅಭಿನಂದನಾ ಸಮಾರಂಭಕ್ಕೆ ತೆರಳುತ್ತಿದ್ದ  ರಿಟ್ಝ್ ಕಾರು ಹಾಗೂ ಮಹೀಂದ್ರ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಜನವರಿ  24 ರ ಭಾನುವಾರ ನಡೆದಿದೆ. ಮೃತಪಟ್ಟವರನ್ನು ರಿಟ್ಜ್ ಕಾರು ಚಾಲಕ ಅಲಂಗೇರಿ ಹೊಸ್ಮಠದ  ನವೀನ ಮಾರ್ಟಿಜ್ (30) ಎಂದು ಗುರುತಿಸಲಾಗಿದೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ರಿಟ್ಝ್ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೊಲೆರೋ ವಾಹನಕ್ಕೆ ಢಿಕ್ಕಿಯಾಗಿ […]

ತಾಯ್ನಾಡಿಗೆ ಆಗಮಿಸಿದ ಪಿ.ವಿ. ಸಿಂಧು ಅವರಿಗೆ ಹೈದರಾಬಾದ್‌ನಲ್ಲಿ ಅದ್ದೂರಿ ಸ್ವಾಗತ

Monday, August 22nd, 2016
Hyderabad-reception

ಹೈದರಾಬಾದ್‌: ಒಲಿಂಪಿಕ್ಸ್‌ ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಗೆದ್ದು, ಸೋಮವಾರ ತಾಯ್ನಾಡಿಗೆ ಆಗಮಿಸಿರುವ ಪಿ.ವಿ. ಸಿಂಧು ಅವರನ್ನು ಹೈದರಾಬಾದ್‌ನಲ್ಲಿ ಸಂಭ್ರಮದಿಂದ ಸ್ವಾಗತಕೋರಿ, ಮೆರವಣಿಗೆ ನಡೆಸಲಾಯಿತು. ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಿಗ್ಗೆ ಬಂದಿಳಿದ ಸಿಂಧು ಹಾಗೂ ಕೋಚ್ ಪುಲ್ಲೇಲ ಗೋಪಿಚಂದ್ ಅವರನ್ನು ಸ್ವಾಗತಿಸಿ, ಹೂವುಗಳಿಂದ ಅಲಂಕರಿಸಿರುವ ತೆರೆದ ವಾಹನದಲ್ಲಿ ವಿಮಾನನಿಲ್ದಾಣದಿಂದ ಗಚ್ಚಿಬೌಲಿ ಮೈದಾನದವರೆಗೆ ಮೆರವಣಿಗೆ ಮೂಲಕ ಕರೆತರಲಾಯಿತು. ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ತಂದೆ ಪಿ.ವಿ. ರಮಣ ಹಾಗೂ ಪಿ. ವಿಜಯಾ ಮತ್ತು ತೆಲಂಗಾಣ ಸರ್ಕಾರದ ಸಚಿವರು ಸೇರಿದಂತೆ ಉಪ […]

ವಿದ್ಯಾರ್ಥಿಗಳಲ್ಲಿ ಶಿಕ್ಷಣದೊಂದಿಗೆ ಸಾಮಾಜಿಕ ಬದ್ಧತೆ ಇರಬೇಕು: ಶಾಸಕ ಕೆ.ಕುಂಞಿರಾಮನ್

Saturday, December 26th, 2015
Bovikana

ಕಾಸರಗೋಡು: ಶಿಕ್ಷಣ ಕೇವಲ ಉದ್ಯೋಗಕಕ್ಕಾಗಿ ಮಾತ್ರವಲ್ಲ ಸಮಾಜದ ಉನ್ನತಿಗೆ, ಕುಟುಂಬದ ಒಳತಿಗೆ ಸಾಮಾಜಿಕ ಬದ್ದತೆ ಇರಬೇಕು ಎಂದು ಉದುಮ ಶಾಸಕ ಕೆ.ಕುಂಞಿರಾಮನ್ ಹೇಳಿದರು. ಅವರು ಬೋವಿಕ್ಕಾನ ಸೌರ್ಪಾಣಿಕ ಸಭಾಂಗಣದಲ್ಲಿ ನಡೆದ ಅಖಿಲ ಕೇರಳ ಯಾದವ ಸಭಾದ ಆಶ್ರಯದಲ್ಲಿ ಸಾರಥಿ ಯುಎಇ ಶೈಕ್ಷಣಿಕ ನಗದು ಪುರಸ್ಕಾರ ವಿತರಣೆ ಕಾಸರಗೋಡು ತಾಲೂಕಿನ ತ್ರಿಸ್ತರ ಪಂಚಾಯಿತಿಗಳಿಗೆ ಆಯ್ಕೆಯಾದ ಸಮುದಾಯದ ಜನಪ್ರತಿನಿಧಿಗಳಿಗೆ ಅಭಿನಂದನಾ ಸಮಾರಂಭ ಮತ್ತು ಯಾದವ ಸಭಾದ ವೆಬ್‌ಸೈಟ್ ಉದ್ಘಾಟನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನ ತಲೆಮಾರು ಜಾತಿ ಸಂಪ್ರದಾಯವನ್ನು ತೊಡೆದು […]

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೋ. ಎಂ.ಬಿ ಪುರಾಣಿಕರಿಗೆ ಅಭಿನಂದನಾ ಸಮಾರಂಭ

Thursday, November 25th, 2010
ಪ್ರೋ. ಎಂ.ಬಿ ಪುರಾಣಿಕ ಅಭಿನಂದನಾ ಸಮಾರಂಭ

ಮಂಗಳೂರು : ಶಾರದಾ ಸಮೂಹ ಸಂಸ್ಥೆಗಳ ಆಡಳಿತ ಮಂಡಳಿ, ಅಧ್ಯಾಪಕ ವೃಂದ ಮತ್ತು ಅಧ್ಯಾಪಕೇತರ ವೃಂದ ಹಾಗೂ ನಗರದ ಹಲವು ಗಣ್ಯರಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೋ. ಎಂ.ಬಿ ಪುರಾಣಿಕರಿಗೆ ಮತ್ತು ಅವರ ಧರ್ಮ ಪತ್ನಿ ಸುನಂದಾ ಪುರಾಣಿಕರಿಗೆ ಅಭಿನಂದನಾ ಸಮಾರಂಭ ಇಂದು ಸಂಜೆ ಶಾರದಾ ವಿದ್ಯಾಲಯ ಕೊಡಿಯಾಲ್ ಬೈಲು ಇಲ್ಲಿ ನಡೆಯಿತು. ಸಮಾರಂಭದಲ್ಲಿ ಆಶೀರ್ವಚನ ಮಾಡಿದ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವೇಶತೀರ್ಥ ಶ್ರೀ ಪಾದಂಗಳವರು ಮಾತನಾಡಿ ಸರಸ್ವತಿಯ […]