ಅಂತರ್ ರಾಜ್ಯ ಕಳ್ಳರ ಜಾಲ ಪತ್ತೆ, 13 ಲಕ್ಷ ಮೌಲ್ಯದ ಬೆಳ್ಳಿ ಆಭರಣ ವಶ

Saturday, December 15th, 2012
Inter state thieves

ಮಂಗಳೂರು :ಜುವೆಲ್ಲರಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಂತಾರಾಜ್ಯ ಚೋರರ ಜಾಲವನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಭೇದಿಸಿ ಒಟ್ಟು 8 ಮಂದಿಯನ್ನು ಬಂಧಿಸಿ ಕಾರು ಸಹಿತ 13 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಧ್ಯಪ್ರದೇಶ ಧಾರ್ ಜಿಲ್ಲೆಯ ಕುಕ್ಷಿ ತಾಲೂಕಿನ ಭಾಗ್ ತಾಂಡಾ ವಾಸಿಗಳಾದ ಅಮರ್ ಸಿಂಗ್ ಯಾನೆ ಅಮ್ಜತ್(28), ಸರ್ದಾರ್(20), ಮದನ್(32), ಬಹುಲಿಯ(50), ಮಡಿಯಾ ಭುರಿಯಾ(40), ಉಷನ್ ಬಿಲಾಲ(38), ಮೋಹನ್ ಸಿಂಗ್ ಯಾನೆ ಮುನ್ಸ(30), ವಿಜಯಾ ಕುಮಾರ್ ಸೋನಿ ಯಾನೆ ಮುನ್ನಾ ಜೋಭಟ್(50) ಬಂಧಿತ […]

ಅಂತರ್ ರಾಜ್ಯ ವಾಹನ ಕಳ್ಳತನದ ನಾಲ್ವರು ಆರೋಪಿಗಳ ಸೆರೆ

Wednesday, November 7th, 2012
SP Abhishek Goel

ಮಂಗಳೂರು :ದ.ಕ ಜಿಲ್ಲೆಯ ಪುತ್ತೂರು, ಸುಳ್ಯ, ಉಪ್ಪಿನಂಗಡಿ, ಕಡಬ, ಉಳ್ಳಾಲ ಹಾಗೂ ಕೇರಳ ರಾಜ್ಯದ ಮಂಜೇಶ್ವರ ಪೊಲೀಸ್ ಠಾಣಾ ಸರಹದ್ದಿನಲ್ಲಿ ವಾಹನ ಕಳ್ಳತನ ಹಾಗೂ ಗ್ಯಾಸ್ ಸಿಲಿಂಡರ್ ಕಳ್ಳತನ ಮಾಡಿದ 4 ಜನ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಜಿಲ್ಲಾ ಅಪರಾಧ ಪತ್ತೆದಳ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಿಗೆ ಹಸ್ತಾಂತರಿಸಿರುವುದಾಗಿ ಬುಧವಾರ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ […]

ಎಸ್‌ಸಿ-ಎಸ್‌ಟಿ ಮಾಸಿಕ ಸಭೆ ಮಡೆಸ್ನಾನ ನಿಷೇಧಕ್ಕೆ ಆಗ್ರಹ

Monday, November 5th, 2012
SC STmeeting

ಮಂಗಳೂರು :ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಭಿಷೇಕ್ ಗೋಯಲ್ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಎಸ್‌ಸಿ/ಎಸ್‌ಟಿ ಮಾಸಿಕ ಸಭೆಯಲ್ಲಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮಡೆಸ್ನಾನ ನಿಷೇಧಕ್ಕೆ ಸಂಬಂಧಿಸಿ ಸರಕಾರದಿಂದ ಯಾವುದೇ ಕ್ರಮವಾಗಿಲ್ಲ ಮುಂದಿನ ತಿಂಗಳು ಮಡೆ ಸ್ನಾನ ನಡೆಯಲಿದ್ದು, ಪೊಲೀಸ್ ಇಲಾಖೆ ಈ ಬಗ್ಗೆ ತಕ್ಷಣ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘಟನೆಯ ಪದಾಧಿಕಾರಿ ಶೇಖರ್ ಬೆಳ್ತಂಗಡಿ ಸಭೆಯಲ್ಲಿ ಆಗ್ರಹಿಸಿದರು. ಈ ಹಿನ್ನಲೆಯಲ್ಲಿ ಒಂದು ವಾರದೊಳಗೆ ಸ್ಥಳೀಯ ಪೊಲೀಸರಿಂದ ಮಡೆಸ್ನಾನಕ್ಕೆ ಸಂಬಂಧಿಸಿ ಕ್ಷೇತ್ರದ […]