ಅಮೃತರು ಸಾಹಿತ್ಯ ಲೋಕದ ಮೇರು ಪರ್ವತ -ಸಾಹಿತಿ ಡಾ.ಪ್ರಭಾಕರ ನೀರುಮಾರ್ಗ

Tuesday, January 9th, 2024
Amrutha-Someshwara

ಮಂಗಳೂರು : ಕಾವ್ಯ,ಕಥೆ,ನಾಟಕ, ಯಕ್ಷಗಾನ ಸಹಿತ ಸಾರಸ್ವತ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಅಮೃತ ಸೋಮೇಶ್ವರ ಅವರು ಸಾಹಿತ್ಯ ಲೋಕದ ಮೇರು ಪರ್ವತ. ಸದಾ ಹೊಸತನವನ್ನು ನಿರೂಪಿಸಿದ ಅಮೃತರು ರಾಷ್ಟ್ರ ಕವಿಯಾಗುವ ಎಲ್ಲ ಅರ್ಹತೆ ಹೊಂದಿದ್ದರು ಎಂದು ಸಾಹಿತಿ ಡಾ.ಪ್ರಭಾಕರ ನೀರುಮಾರ್ಗ ಹೇಳಿದರು. ಅಗಲಿದ ಹಿರಿಯ ಜಾನಪದ ತಜ್ಞ ಅಮೃತ ಸೋಮೇಶ್ವರ ಅವರಿಗೆ ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ದ.ಕ.ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ನಗರದ ಚಿಲಿಂಬಿಯ ಶಾರದಾ ನಿಕೇತನದಲ್ಲಿ ಏರ್ಪಡಿಸಲಾದ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಅವರು ನುಡಿ […]

ಸ್ಫೋಟಕ ಮಾಹಿತಿ: ಪ್ರಣಯ್ ಹತ್ಯೆಗೆ 4 ಬಾರಿ ಸಂಚು ರೂಪಿಸಲಾಗಿತ್ತು..!

Wednesday, September 19th, 2018
pranay

ತೆಲಂಗಾಣ: ತೆಲಂಗಾಣದ ಮಿರ್ಯಾಲಗುಡದಲ್ಲಿ ಗರ್ಭಿಣಿ ಪತ್ನಿ ಅಮೃತಾಳ ಎದುರಲ್ಲೇ ನಡೆದ ಪ್ರಣಯ್ ಎಂಬ ಯುವಕನ ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ದಿನೇ ದಿನೇ ಸ್ಫೋಟಕ ಮಾಹಿತಿಗಳು ಲಭ್ಯವಾಗುತ್ತಿವೆ. ಅಮೃತಾ ಮತ್ತು ಪ್ರಣಯ್ ರ ಅಂತರ್ಜಾತೀಯ ವಿವಾಹಕ್ಕೆ ವಿರುದ್ಧವಾಗಿ ನಡೆದಿರುವ ಭೀಕರ ಹತ್ಯೆ ಇಡೀ ರಾಜ್ಯವನ್ನೇ ನಡುಗಿಸಿದೆ. ಇಡೀ ತೆಲಂಗಾಣ ರಾಜ್ಯದಾದ್ಯಂತ ಪ್ರತಿಭಟನೆ ಮುಗಿಲು ಮುಟ್ಟುತ್ತಿದ್ದಂತೆ,ಪ್ರಕರಣಕ್ಕೆ ಭಾಗಿಯಾಗಿರುವ ಪ್ರಮುಖ ಆರೋಪಿ ಪ್ರಣಯ್ ಅವರ ಮಾವ(ಪತ್ನಿಯ ತಂದೆ) ಮಾರುತಿ ರಾವ್ ಸೇರಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದ […]

ತಂದೆಯೇ ನನ್ನ ಗಂಡನನ್ನು ಕೊಲೆ ಮಾಡಿದ್ದೂ: ಮಗಳ ಆರೋಪ

Saturday, September 15th, 2018
murder

ಹೈದರಾಬಾದ್: ತೆಲಂಗಾಣದ ನಲ್ಗೊಂಡ ಜಿಲ್ಲೆಯ ಮಿರ್ಯಾಲಗೂಡಿನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ವೊಂದು ಸಿಕ್ಕಿದೆ. ನನ್ನ ಗಂಡನನ್ನು ಕೊಲೆ ಮಾಡಿದ್ದು ಯಾರು ಅಲ್ಲ ನಮ್ಮ ತಂದೆಯೇ ಎಂದು ಮಗಳೊಬ್ಬಳು ಆರೋಪಿಸಿದ್ದಾರೆ. ಮನೆಯವರ ವಿರುದ್ಧದ ನಡವೆಯೂ ಅಮೃತ ವರ್ಷಗಳ ಹಿಂದೆ ಪ್ರಣಯ್ನ ಜೊತೆ ಸಪ್ತಪದಿ ತುಳಿದಿದ್ದರು. ಪ್ರಣಯ್ ಜೊತೆ ಸುಖ ಸಂಸಾರ ನಡೆಸುತ್ತಿದ್ದ ಅಮೃತ ಐದು ತಿಂಗಳ ಗರ್ಭಿಣಿ ಸಹ ಆಗಿದ್ದರು. ‘ನಾನು ಮದುವೆ ಆಗಿರುವುದಾಗಲಿ ಮತ್ತು ಗರ್ಭಿಣಿಯಾಗಿದ್ದಾಗಲಿ ನಮ್ಮ ತಂದೆಗೆ ಇಷ್ಟವಿರಲಿಲ್ಲ. ನಾನು ಗರ್ಭಿಣಿ ಆಗಿರುವ ಸುದ್ದಿ […]