ಪೆರ್ಲರ ‘ಅಮೃತ ಹಂಚುವ ಕೆಲಸ’ ಕೃತಿ ಬಿಡುಗಡೆ

Monday, September 21st, 2020
Perla

ಮಂಗಳೂರು :  ಸಾಹಿತಿ ಡಾ.ವಸಂತಕುಮಾರ್ ಪೆರ್ಲ ‘ಅಮೃತ ಹಂಚುವ ಕೆಲಸ’ ಚಿಂತನ ಮತ್ತು ಸಂಸ್ಕೃತಿ ಸಂಕಥನಗಳನ್ನೊಳಗೊಂಡ ಕೃತಿ ಸೋಮವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬಿಡುಗಡೆಗೊಂಡಿತು. ಭೂಮಿಗೀತ ಸಾಹಿತ್ಯಿಕ-ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಕೃತಿ ಬಿಡುಗಡೆಗೊಳಿಸಿ, ಸಾಹಿತ್ಯಾಸಕ್ತರು ಕೃತಿಗಳನ್ನು ಖರೀದಿಸಿ ಓದಿದಾಗ, ಲೇಖಕನಿಗೆ ಇನ್ನಷ್ಟು ಬರೆಯಲು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದರು. ಕೃತಿ ಪರಿಚಯ ಮಾಡಿದ ಡಾ.ವಸಂತಕುಮಾರ್ ಪೆರ್ಲ, ಇಂದಿನ ತಲೆಮಾರಿನಲ್ಲಿ ಮರೆಯಾಗುತ್ತಿರುವ ಭಾಷೆ, ಆಚರಣೆ ಮತ್ತು ಜೀವನ ಕ್ರಮಗಳ ಕುರಿತಾದ ಹಲವು […]