ಟ್ರಂಪ್ ಸೋಲು ಭಾರತ ಕ್ಕೆ ಪಾಠ – ಶಿವಸೇನೆ

Monday, November 9th, 2020
Tackrey

ಮುಂಬೈ: ಅಮೆರಿಕ ಅಧ್ಯಕ್ಷೀಯ ಚುನಾವಣಾ ಸನ್ನಿವೇಶವನ್ನು ಬಿಹಾರ ವಿಧಾನಸಭಾ ಚುನಾವಣೆಯೊಂದಿಗೆ ಹೋಲಿಸಿ ಶಿವಸೇನೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸೋಲಿನಿಂದ ಭಾರತವೂ ಪಾಠ ಕಲಿತರೆ ಒಳ್ಳೆಯದು ಎಂದು ಹೇಳಿದೆ. ಶಿವಸೇನೆ, “ಅಧ್ಯಕ್ಷ ಟ್ರಂಪ್ ಎಂದಿಗೂ ರಾಷ್ಟ್ರದ ಅಧ್ಯಕ್ಷ ಪಟ್ಟಕ್ಕೆ ಅರ್ಹರಲ್ಲ. ಅಮೆರಿಕದ ನಾಗರಿಕರು ತಾವು ನಾಲ್ಕು ವರ್ಷದ ಹಿಂದೆ ಮಾಡಿದ್ದ ತಪ್ಪನ್ನು ಸರಿಪಡಿಸಿದ್ದಾರೆ. ಟ್ರಂಪ್ ಗೆ ಒಂದೂ ಭರವಸೆ ಪೂರೈಸಲಾಗಿಲ್ಲ. ನಾವೂ ಸಹ ಟ್ರಂಪ್ ಸೋಲಿನಿಂದ ಕಲಿತರೆ ಒಳ್ಳೆಯದಾಗಲಿದೆ”  ಎಂದು  ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಹೇಳಿಕೊಂಡಿದೆ . ಅಮೆರಿಕಾದಲ್ಲಿ […]

ಜುಲೈ 18 ರಿಂದ ಭಾರತದಿಂದ 28 ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ

Friday, July 17th, 2020
flight

ಹೊಸದಿಲ್ಲಿ:  ದ್ವಿಪಕ್ಷೀಯ ಒಪ್ಪಂದದ ಪ್ರಕಾರ ಕೆಲವು ದೇಶಗಳ ವಿಮಾನಗಳಿಗೆ ಸಂಚರಿಸಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್‌ ಸಿಂಗ್‌ ಪುರಿ ತಿಳಿಸಿದ್ದಾರೆ. ಈ ಮೂಲಕ ಭಾರತದಿಂದ ಆಂಶಿಕವಾಗಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ಶುರುವಾದಂತಾಗುತ್ತದೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಭಾರತ ಈಗಾಗಲೇ ಅಮೆರಿಕ ಹಾಗೂ ಫ್ರಾನ್ಸ್‌ನೊಂದಿಗೆ ಪ್ರತ್ಯೇಕ ದ್ವಿಪಕ್ಷೀಯ ವಿಮಾನಯಾನ ಹಾರಾಟ ಒಪ್ಪಂದಕ್ಕೆ ಸಹಿ ಹಾಕಿದೆ. ಇದರನ್ವಯ ಜುಲೈ 18ರಿಂದ ಆಗಸ್ಟ್‌ 1ರವರೆಗೆ ಏರ್‌ ಫ್ರಾನ್ಸ್‌, ದೆಹಲಿ, ಮುಂಬೈ, ಬೆಂಗಳೂರು ಮತ್ತು ಪ್ಯಾರಿಸ್‌ […]

ಅಮೆರಿಕದಲ್ಲಿ ಭಾರತ ಮೂಲದ ಗರ್ಭಿಣಿಯ ಕೊಲೆ, ಗಂಡ ಆತ್ಮಹತ್ಯೆ

Thursday, April 30th, 2020
Mohan mal

ವಾಷಿಂಗ್ಟನ್ : ಭಾರತ ಮೂಲದ ದಂಪತಿಗಳು ಅಮೆರಿಕದ ನ್ಯೂಜೆರ್ಸಿ ನಗರದಲ್ಲಿ ಸಂಶಯಾಸ್ಪದವಾಗಿ ಕೊಲೆಯಾಗಿದ್ದಾರೆ. ಮನೆಯಲ್ಲಿ ಗರ್ಭಿಣಿ ಪತ್ನಿ ಕೊಲೆಯಾಗಿದ್ದರೆ ಅದೇ ನಗರದ ಹಡ್ಸನ್ ನದಿಯಲ್ಲಿ ಆಕೆಯ ಗಂಡ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಮೃತರನ್ನು ಭಾರತ ಮೂಲದ ಮೋಹನ್ ಮಾಲ್ (37) ಮತ್ತು ಗರಿಮಾ ಕೊಠಾರಿ (35) ಎಂದು ಗುರುತಿಸಲಾಗಿದೆ. ಗರಿಮಾ ತನ್ನ ಮನೆಯಲ್ಲಿ ಕೊಲೆಯಾಗಿದ್ದರೆ, ಅದೇ ನಗರದ ಹಡ್ಸನ್ ನದಿಯಲ್ಲಿ ಮೋಹನ್ ಮಾಲ್  ಮೃತ ದೇಹ ಪತ್ತೆಯಾಗಿದೆ. ಗರಿಮಾ ಕೊಠಾರಿ ಅವರನ್ನು ಹಲವಾರು ಬಾರಿ ಚುಚ್ಚಿ ಕೊಲೆ ಮಾಡಲಾಗಿದೆ. […]

ಅಮೆರಿಕದಲ್ಲಿ ತುಳು ಭಾಷೆಗೆ ಮಾನ್ಯತೆ , ಪ್ರಶಾಂತ್‌ರಾಮ್ ಕೊಟ್ಟಾರಿಗೆ ಸಿರಿ ಚಾವಡಿಯಲ್ಲಿ ಸನ್ಮಾನ

Friday, June 8th, 2018
Tulu Academy

ಮಂಗಳೂರು :  ಅಮೆರಿಕಾ ದೇಶದ ಜಾರ್ಜಿಯ ರಾಜ್ಯದಲ್ಲಿ ಅಲ್ಲಿನ ರಾಜ್ಯ ಸರಕಾರದ ವತಿಯಿಂದ ಅಧಿಕೃತವಾಗಿ ತುಳು ಭಾಷೆ ಮತ್ತು ಸಂಸ್ಕೃತಿ ಸಪ್ತಾಹ ಆಚರಣೆಗೆ ಕಾರಣಕರ್ತರಾದ ತುಳು ಸಂಶೋಧಕ ಪ್ರಶಾಂತ್‌ರಾಮ್ ಕೊಟ್ಟಾರಿ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಅಕಾಡೆಮಿಯ ಸಿರಿ ಚಾವಡಿಯಲ್ಲಿ ಸನ್ಮಾನಿಸಲಾಯಿತು. ಅಕಾಡೆಮಿಯ ಅಧ್ಯಕ್ಷ ಎ.ಸಿ.ಭಂಡಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಶಾಂತ್‌ರಾಮ್ ಕೊಟ್ಟಾರಿ ಅವರನ್ನು ಅಕಾಡೆಮಿಯ ಸನ್ಮಾನ ಪತ್ರ ನೀಡಿ ಸನ್ಮಾನಿಸಲಾಯಿತು. ಅಮೆರಿಕದ ಜಾರ್ಜಿಯಾ ರಾಜ್ಯ ಸರಕಾರವು ಪ್ರತಿ ವರ್ಷ ಮಾರ್ಚ್ 25 […]

ಸಾವಿನಲ್ಲೂ ಬಿಜೆಪಿಯಿಂದ ರಾಜಕಾರಣ… ಯೆಚೂರಿ ಆರೋಪ

Friday, January 5th, 2018
sitaram-yechury

ಮಂಗಳೂರು: ಕರಾವಳಿ ಹಾಗೂ ಇತರೆಡೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಸಾವಿನಲ್ಲೂ ರಾಜಕಾರಣ ಮಾಡುತ್ತಿದೆ ಎಂದು ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಆರೋಪಿಸಿದ್ದಾರೆ. ಮೂಡುಬಿದಿರೆಯಲ್ಲಿ ನಡೆಯುತ್ತಿರುವ ನಾಲ್ಕು ದಿನಗಳ ಸಿಪಿಐ(ಎಂ)ನ ರಾಜ್ಯ ಸಮ್ಮೇಳನದಲ್ಲಿ ಭಾಗವಹಿಸಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ದೇಶದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ ಕಳೆದ ಮೂರು ವರ್ಷಗಳಲ್ಲಿ ದೇಶದ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿಲ್ಲ ಎಂದರು. ಈ ಹಿಂದಿನ ಸರ್ಕಾರಕ್ಕಿಂತಲೂ ಪ್ರಬಲವಾಗಿ ನವ ಉದಾರೀಕರಣ ಆರ್ಥಿಕ ನೀತಿಯನ್ನು […]

ಅಮೆರಿಕ ಮತ್ತೊಮ್ಮೆ ಭಾರತದ ಪರ ಬೆಂಬಲ

Thursday, October 13th, 2016
uri-cross-border-terror1

ವಾಷಿಂಗ್ಟನ್: ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಭಾರತೀಯ ಯೋಧರು ನಡೆಸಿರುವ ದಾಳಿಗೆ ಸಂಬಂಧಿಸಿದಂತೆ ಅಮೆರಿಕ ಮತ್ತೊಮ್ಮೆ ಭಾರತದ ಪರ ಬೆಂಬಲ ವ್ಯಕ್ತಪಡಿಸಿದೆ. ಭಾರತದ ದಾಳಿಯನ್ನು ಸಮರ್ಥಿಸಿರುವ ಅಮೆರಿಕಾ ಸ್ವ ರಕ್ಷಣೆ ನಿಟ್ಟಿನಲ್ಲಿ ಭಾರತಕ್ಕೆ ಇಂತಹ ದಾಳಿ ನಡೆಸಲು ಹಕ್ಕಿದೆ ಎಂದು ಹೇಳಿದೆ. ಉರಿ ದಾಳಿ ಗಡಿಯಾಚೆಗಿನ ಭಯೋತ್ಪಾದನೆ ಎಂಬುದು ಈಗಾಗಲೇ ಸ್ಪಷ್ಟವಾಗಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ 7 ಅಡಗುದಾಣಗಳ ಮೇಲೆ ಭಾರತ ನಡೆಸಿರುವ ದಾಳಿ ತಪ್ಪಲ್ಲ ಎಂದು ಅಮೆರಿಕಾ ಅಭಿಪ್ರಾಯಪಟ್ಟಿದೆ. ಇದೇ ವೇಳೆ ಯುದ್ಧ ಪರಿಸ್ಥಿತಿ […]