ಆಯುಷ್ಮಾನ್ ಕಾರ್ಡ್ ಇದ್ದರೂ, ರೋಗಿಗಳಿಂದ ಹೆಚ್ಚು ಹಣ ವಸೂಲಿ ಮಾಡಿದ ಏಳು ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ

Saturday, August 7th, 2021
Ayushman

ಮಂಗಳೂರು : ಕೊರೋನಾ ಸೋಂಕು ಬಂದ ಮೇಲಂತೂ ಖಾಸಗಿ ಆಸ್ಪತ್ರೆಗಳ ಸುಲಿಗೆಗಳಿಂದ ಜನ ಮನೆ ಮಠ ಮಾರಿ ತಮ್ಮವರನ್ನೂ ಕಳಕೊಂಡಿದ್ದಾರೆ. ಅದರಲ್ಲೂ ಸರಕಾರದ ಅಯುಷ್ಮಾನ್ ಕಾರ್ಡ್ ಇದ್ದರೂ ಅದನ್ನು ತಿರಸ್ಕರಿಸಿದ ಆಸ್ಪತ್ರೆಗಳು ಹೆಚ್ಚು ಬಿಲ್ಲು ವಸೂಲಿ ಮಾಡುತ್ತಿದ್ದವು. ಅಂತಹ  ಮಂಗಳೂರಿನ ಏಳು ಖಾಸಗಿ ಆಸ್ಪತ್ರೆಗಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕುಂದು ಕೊರತೆ ಪರಿಹಾರ ಸಮಿತಿ ಸಭೆಯಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಸಂತ್ರಸ್ತರು ದಾಖಲಿಸಿದ್ದ […]