ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಯೋದ್ಯೆ ರಾಮ ಮಂದಿರ ಭೇಟಿ

Tuesday, November 3rd, 2020
Pejavar Seer

ಉಡುಪಿ :  ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ  ರವಿವಾರ ಟ್ರಸ್ಟ್ ಸಭೆಯಲ್ಲಿ ಭಾಗವಹಿಸಿದ ನಂತರ ಸೋಮವಾರ ಅಯೋಧ್ಯೆಯಲ್ಲಿ ರಾಮಲಲ್ಲಾನ ದರ್ಶನ ಪಡೆದ ರಲ್ಲದೇ ಬಳಿಕ ರಾಮಮಂದಿರ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಭರದಿಂದ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು. ಅಯೋದ್ಯೆ ರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಕಾರ್ಯಾಲಯಕ್ಕೂ ಶ್ರೀಗಳು ಭೇಟಿ ನೀಡಿದರು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ವಿಶ್ವಸ್ಥರೂ ಆಗಿರುವ ಅವರು ಇದೀಗ ಅಯೋಧ್ಯೆಗೆ ತೆರಳಿದ್ದು, ರವಿವಾರ ಟ್ರಸ್ಟ್ ಸಭೆಯಲ್ಲಿ ಭಾಗವಹಿಸಿದ ನಂತರ ಜನ್ಮಭೂಮಿಗೆ […]

ಅಯೋದ್ಯೆಯ ವಿವಾದಿತ ಸ್ಥಳದ ತೀರ್ಪು ಅಲಹಾಬಾದ್ ಹೈಕೋರ್ಟಿನಿಂದ ಪ್ರಕಟ

Thursday, September 30th, 2010
ಅಲಹಾಬಾದ್ ಹೈಕೋರ್ಟ್

ಲಖನೌ  : ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿವಾದದ ತೀರ್ಪು ಹೊರಬಿದ್ದಿದೆ. 60 ವರ್ಷಗಳ ವಿವಾದಿತ 2.7 ಎಕರೆ ಭೂಮಿಯನ್ನು  ಮೂರು ವಿಭಾಗಗಳನ್ನಾಗಿ ಮಾಡಿ ಮೂರು ಅರ್ಜಿದಾರರಿಗೆ ಹಂಚಲು  ಅಲಹಾಬಾದ್ ಹೈಕೋರ್ಟಿನ ಮೂರು ನ್ಯಾಯ ಮೂರ್ತಿಗಳ ಪೀಠ ಸೂಚಿಸಿದೆ. ರಾಮಲಲ್ಲಾನ ವಿಗ್ರಹ ಇರುವ ಇರುವ ಸ್ಥಳ ರಾಮಮಂದಿರ ನಿರ್ಮಾಣಕ್ಕೆ ಬಿಡಬೇಕು ಇನ್ನುಳಿದ ಒಂದು ಭಾಗವನ್ನು ಸುನ್ನಿ ವಕ್ಫ್ ಮಂಡಳಿ ಮತ್ತು  ಮೂರನೇ ಒಂದು ಭಾಗವನ್ನು ನಿರ್ಮೋಹಿ ಅಖಾಡಕ್ಕೆ ನೀಡಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ ಸಿಬಘತ್ ಉಲ್ಲಾ ಖಾನ್, […]