ಆರ್​ಎಸ್​ಎಸ್​ನಿಂದ ನಿರ್ಣಾಯಕ ತೀರ್ಮಾನ: ಅಯೋಧ್ಯೆಯಲ್ಲಿ ಕುರಾನ್ ಪಠಣ

Wednesday, July 11th, 2018
RSS

ಲಖನೌ: ಇತ್ತೀಚೆಗೆ ಎಲ್ಲ ಮಡಿವಂತಿಕೆಗಳನ್ನು ಬಿಟ್ಟು ಎಲ್ಲರೊಂದಿಗೆ ಬೆರೆಯುವಂತೆ ತೋರುತ್ತಿರುವ ಆರ್ಎಸ್ಎಸ್ ಮತ್ತೊಂದು ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಅಯೋಧ್ಯೆ ಪಟ್ಟಣದ ಸರಯೂ ನದಿ ದಂಡೆಯಲ್ಲಿ ಬೃಹತ್ ಸಾಮೂಹಿಕ ನಮಾಜ್ ಹಾಗೂ ಕುರಾನ್ ಪಠಣ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಆರ್ಎಸ್ಎಸ್ನ ಈ ನಡೆ ದೇಶಾದ್ಯಂತ ಸಂಚಲನ ಮೂಡಿಸಿದೆ. ಇದೇ ಜುಲೈ 12 ರಂದು ಆರ್ಎಸ್ಎಸ್ನ ವಿಭಾಗವಾಗಿರುವ ರಾಷ್ಟ್ರೀಯ ಮುಸ್ಲಿಂ ಮಂಚ್ ಈ ಕಾರ್ಯಕ್ರಮ ಆಯೋಜನೆ ಮಾಡಿದೆ. ಹಿಂದೂ ಭಕ್ತರ ಜೊತೆಗೆ ಸುಮಾರು […]