ಅಯ್ಯಪ್ಪನ ದರ್ಶನಕ್ಕೆ ಸಜ್ಜಾದ ತೃಪ್ತಿ ದೇಸಾಯಿ: ಕೊಚ್ಚಿನ್​ ಏರ್​ಪೋರ್ಟ್​ನಲ್ಲಿ ಬಿಜೆಪಿ ಪ್ರತಿಭಟನೆ

Friday, November 16th, 2018
Tripti-desai

ಕೊಚ್ಚಿನ್: ಅಯ್ಯಪ್ಪನ ದೇಗುಲಕ್ಕೆ ಮಹಿಳೆಯರ ಪ್ರವೇಶ ಸಂಬಂಧ ಭುಗಿಲೆದ್ದಿರುವ ವಿವಾದ ಶಮನವಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಮಹಿಳೆಯರ ಪ್ರವೇಶಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೆ ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ ದೇಗುಲ ಪ್ರವೇಶಕ್ಕೆ ಸಿದ್ಧರಾಗಿದ್ದಾರೆ. ದೇಗುಲ ಪ್ರವೇಶಿಸಿಯೇ ತೀರುತ್ತೇನೆ ಎಂದು ಪಣತೊಟ್ಟಿರುವ ಅವರು ಭಾರಿ ಭದ್ರತೆಯೊಂದಿಗೆ ನಿನ್ನೆ ಕೊಚ್ಚಿನ್ ವಿಮಾನನಿಲ್ದಾಣಕ್ಕೆ ಆಗಮಿಸಿದರು. ಅಲ್ಲದೆ, ಅಯ್ಯಪ್ಪನ ಭಕ್ತರು ಅವರಿಗೆ ಪ್ರತಿರೋಧವೊಡ್ಡಿದ ಘಟನೆಯೂ ನಡೆಯಿತು. ವಿಮಾನನಿಲ್ದಾಣದ ಬಳಿಯೇ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ವ್ಯಕ್ತಪಡಿಸಿದರು. ಪೊಲೀಸ್ ವಾಹನದಲ್ಲಿ ಅಥವಾ ಸರ್ಕಾರಿ ವಾಹನದಲ್ಲಿ ತೃಪ್ತಿ […]

ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿದರೆ ಆಭರಣ ಪೆಟ್ಟಿಗೆ ಸನ್ನಿಧಾನಕ್ಕೆ ತರುವುದಿಲ್ಲ: ಅರಮನೆ ಘೋಷಣೆ

Friday, October 5th, 2018
tiruvabharanam

ಕಾಸರಗೋಡು: ಶಬರಿ ಮಲೆ ದೇವಸ್ಥಾನದ ಹದಿನೆಂಟು ಮೆಟ್ಟಿಲುಗಳನ್ನು ದಾಟಿ ಒಂದೇ ಒಂದು ಹೆಣ್ಣು ಒಳನಡೆದರೂ ಪಂದಳ ರಾಜರ ಅರಮನೆಯಲ್ಲಿರುವ ಆಭರಣದ ಪೆಟ್ಟಿಗೆ ಮುಂದೆಂದೂ ಶಬರಿ ಮಲೆಯ ಸನ್ನಿಧಾನಕ್ಕೆ ಬರುವುದಿಲ್ಲ ತರವುದಿಲ್ಲ ಎಂದು ಅರಮನೆ ಮೂಲಗಳು ಸುತ್ತೋಲೆ ಹೊರಡಿಸಿದೆ. ದೇವಸ್ಥಾನವು ಸರಕಾರದ ಸೊತ್ತಾಗಿರಬಹುದು. ಆದರೆ ಅಯ್ಯಪ್ಪನಿಗೆ ಸಂಬಂಧಪಟ್ಟ ಆಭರಣಗಳು ನಮ್ಮ ಕುಟುಂಬದ ಸ್ವತ್ತಾಗಿರುತ್ತದೆ. ಅದನ್ನ ಬಲವಂತವಾಗಿ ಯಾರೂ ತರಿಸಿಕೊಳ್ಳಲಾಗುವುದಿಲ್ಲ. ಹೆಂಗಸರು ಪ್ರವೇಶಿಸುವ ಶಬರಿಮಲೆಗೆ ಇನ್ನು ಮುಂದೆ ಪಂದಳ ರಾಜಮನೆತನದವರು ಕಾಲಿಡುವುದಿಲ್ಲ ಎಂಬ ಪ್ರಕಟಣೆಯ ಮೂಲಕ ಕರಾರಾಗಿ ಪ್ರಕಟಿಸುತ್ತೇವೆ ಎಂದು […]

ಅಯ್ಯಪ್ಪ ದೇವರ ಹಾಡಿನಲ್ಲಿ ಯಾವುದೇ ಅವಮಾನ ಮಾಡುವ ಶಬ್ದ ಬಳಕೆಯಾಗಿಲ್ಲ: ಮೊಯ್ದೀನ್‌ ಬಾವ

Monday, March 12th, 2018
mohauiddin-bava

ಮಂಗಳೂರು: ಅಯ್ಯಪ್ಪ ದೇವರ ಹಾಡನ್ನು ನಾನು ವಿಕೃತಗೊಳಿಸಿ ಅಪಮಾನ ಮಾಡಿದ್ದೇನೆಂದು ಮಾಧ್ಯಮಗಳಲ್ಲಿ ಬಂದ ಸುದ್ದಿ ಸತ್ಯಕ್ಕೆ ದೂರವಾದದ್ದು ಹಾಗೂ ಹಾಡಿನಲ್ಲಿ ಯಾವುದೇ ಅವಮಾನ ಮಾಡುವ ಶಬ್ದ ಬಳಕೆಯಾಗಿಲ್ಲ ಎಂದು ಶಾಸಕ ಮೊಯ್ದೀನ್‌ ಬಾವ ಸ್ಪಷ್ಟಪಡಿಸಿದರು. ಅಯ್ಯಪ್ಪ ದೇವರನ್ನು ಅವಮಾನಿಸಿದ್ದೇನೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನನ್ನ ಗಮನಕ್ಕೆ ಬಾರದೆ ನನ್ನ ಅಭಿಮಾನಿ ಅಥವಾ ವಿರೋಧಿಗಳಿಂದ ಈ ಕೃತ್ಯ ನಡೆದಿದೆ. ನಾನು ಅಯ್ಯಪ್ಪ ಸ್ವಾಮಿ ಭಕ್ತ. ಈ ಹಾಡಿನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ. ಇಂತಹ ಘಟನೆ […]