ಮಂಡ್ಯ: ಅರ್ಚಕರ ಕೊಲೆ ಆರೋಪಿಗಳನ್ನುಗುಂಡು ಹಾರಿಸಿ, ಬಂಧಿಸಿದ ಪೊಲೀಸರು

Monday, September 14th, 2020
Accused

ಮಂಡ್ಯ: ಗುತ್ತಲು ಅರಕೇಶ್ವರಸ್ವಾಮಿ ದೇಗುಲದ ಅರ್ಚಕರ ಕೊಲೆ ಆರೋಪಿಗಳನ್ನು ಪೊಲೀಸರು ಸೋಮವಾರ ನಸುಕಿನಲ್ಲಿ ಗುಂಡು ಹಾರಿಸಿ, ಬಂಧಿಸಿದ್ದಾರೆ. ಮೂವರು ಆರೋಪಿಗಳು ಮದ್ದೂರು ತಾಲ್ಲೂಕು ಸಾದೊಳಲು ಗೇಟ್‌ನ ಬಸ್ ತಂಗುದಾಣದಲ್ಲಿ ಮಲಗಿದ್ದರು. ಸೋಮವಾರ ನಸುಕಿನಲ್ಲಿ ಆರೋಪಿಗಳನ್ನು ಸುತ್ತುವರಿದ ಪೊಲೀಸರು ಶರಣಾಗಲು ಸೂಚನೆ ನೀಡಿದರು ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹರಿಸಿದ್ದಾರೆ. ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದರು. ಆರೋಪಿಗಳ ಕಾಲಿಗೆ ಗುಂಡು ಹಾರಿಸಿ, ಬಂಧಿಸಲಾಯಿತು. ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಆರೋಪಿಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೊಲೆ ಆರೋಪಿಗಳು ನಡೆಸಿದ ಹಲ್ಲೆಯಿಂದ ಗಾಯಗೊಂಡ ಒಬ್ಬರು ಸಬ್ […]