ಪರ್ಸಿನ್ ಬೋಟ್ ದುರಂತ – ಮೃತಪಟ್ಟವರ ಕುಟುಂಬಗಳಿಗೆ ತಲಾ 6 ಲಕ್ಷ ರೂ. ಪರಿಹಾರ

Thursday, December 3rd, 2020
boat-tragedy

ಮಂಗಳೂರು : ಅರಬ್ಬೀ ಸಮುದ್ರದಲ್ಲಿ ಸಂಭವಿಸಿದ ಪರ್ಸಿನ್ ಬೋಟ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 6 ಲಕ್ಷ ರೂ. ಪರಿಹಾರ ಮೊತ್ತದ ಮಂಜೂರಾತಿ ಪತ್ರವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ಹಸ್ತಾಂತರಿಸಿದರು. ಬಳಿಕ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ದೋಣಿ ದುರಂತದಲ್ಲಿ ಮೃತಪಟ್ಟವರಿಗೆ ಇಂದು ಪರಿಹಾರ ಮೊತ್ತದ ಮಂಜೂರಾತಿ ಪತ್ರವನ್ನು ವಿತರಣೆ ಮಾಡಲಾಲಾಗಿದೆ. ಮುಂದೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ, ಕರಾವಳಿ ಕಾವಲುಪಡೆಯನ್ನು ಬಲಪಡಿಸಬೇಕೆಂದು ಗೃಹ ಸಚಿವರಿಗೆ ಮನವಿ […]

ವಿಶ್ವಶಾಂತಿಗಾಗಿ ಅರಬ್ಬೀ ಸಮುದ್ರದಲ್ಲಿ ಈಜಿ `ಶತಮಾನದ ಈಜು’ ಗಿನ್ನೀಸ್ ದಾಖಲೆ ಬರೆದ ಸಾಹಸಿಗರು

Friday, December 9th, 2016
Arabbi sea

ಮಂಗಳೂರು: 2008, ನವೆಂಬರ್ 25 ರಂದು ಮುಂಬೈನ ಹೊಟೇಲ್ ತಾಜ್‌ನಲ್ಲಿ ನಡೆದ ಉಗ್ರರ ಅಟ್ಟಹಾಸಕ್ಕೆ ಅಮಾಯಕರ ಬಲಿ ಮಾಸಲಾರದ ನೋವಾಗಿದ್ದು, ಮುಂಬೈ ದಾಳಿ ಹುತಾತ್ಮರ ಗೌರವಾರ್ಥ ಹಾಗೂ ವಿಶ್ವಶಾಂತಿಗಾಗಿ ವಿಂಗ್ ಕಮಾಂಡರ್ ಪರಮವೀರ್ ಸಿಂಗ್ ನೇತೃತ್ವದಲ್ಲಿ ಸಾಹಸಿಗಳು ಅರಬ್ಬೀ ಸಮುದ್ರದಲ್ಲಿ ಈಜಿ `ಶತಮಾನದ ಈಜು’ ಗಿನ್ನೀಸ್ ದಾಖಲೆ ಮಾಡಿದ್ದಾರೆ. ನವೆಂಬರ್ 26ರಂದು ಮುಂಬೈನ ಗೇಟ್ ವೇ ಆಫ್ ಇಂಡಿಯಾದಿಂದ ಹೊರಟಿದ್ದ ರಿಲೇ ಈಜುಗಾರರ ತಂಡ ಗೋವಾ ಮೂಲಕ ಮಂಗಳೂರು ತಲುಪುವ ಮೂಲಕ 1,031 ಕಿ.ಮೀ. (567 ನಾಟಿಕಲ್ಸ್) […]