ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ- ಸಚಿವ ಅರವಿಂದ ಲಿಂಬಾವಳಿ

Tuesday, July 20th, 2021
Aravinda Limbavali

ಬೆಂಗಳೂರು  : ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್‌ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಈ ಕ್ರಮದಿಂದಾಗಿ ತುಳು ಲಿಪಿಯು ಯುನಿಕೋಡ್‌ ನಕಾಶೆಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗುವ ಕಾರ್ಯವು ವೇಗ ಪಡೆಯಲಿದೆ ಎಂದು ಹೇಳಿರುವ ಅವರು ಸುಮಾರು ಹತ್ತು ವರ್ಷಗಳಿಂದ ತುಳು ಲಿಪಿಯನ್ನು ರೂಪಿಸುವ ಬಗ್ಗೆ ಹಲವು […]

ಪಿಲಿಕುಳದ ಸುಧಾರಣೆಗೆ ಅಗತ್ಯ ಕ್ರಮ: ಅರವಿಂದ ಲಿಂಬಾವಳಿ

Friday, July 9th, 2021
Aravinda Limbavali Pilikula

ಮಂಗಳೂರು : ಪಿಲಿಕುಳ ನಿಸರ್ಗ ಧಾಮದ ಸುಧಾರಣೆಗೆ ಕೇಂದ್ರ ಸಚಿವರು ಹಾಗೂ ರಾಜ್ಯದ ಅಧಿಕಾರಿಗಳೊಂದಿಗೆ ಚರ್ಚಿಸಿ ಎಲ್ಲಾ ರೀತಿಯ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವುದಾಗಿ ಅರಣ್ಯ ಮತ್ತು ಕನ್ನಡ ಹಾಗೂ ಸಂಸ್ಕøತಿ ಇಲಾಖೆಯ ಸಚಿವರಾದ ಅರವಿಂದ ಲಿಂಬಾವಳಿ ಅವರು ತಿಳಿಸಿದರು. ಅವರು ಜು.9ರ ಶುಕ್ರವಾರ ನಗರಕ್ಕೆ ಅನತಿ ದೂರದಲ್ಲಿರುವ ಪಿಲಿಕುಳ ನಿಸರ್ಗ ಧಾಮಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪಿಲಿಕುಳದ ಮೃಗಾಯಲವನ್ನು ವೀಕ್ಷಿಸಿದ ನಂತರ ವರದಿಗಾರರೊಂದಿಗೆ ಮಾತನಾಡಿದರು. ಪಿಲಿಕುಳದಲ್ಲಿರುವ ಪ್ರಾಣಿಗಳ ರಕ್ಷಣೆ ಹಾಗೂ ಪೋಷಣೆ ಕುರಿತಂತೆ ಸಂಬಂಧಿಸಿದ ಅಧಿಕಾರಿಗಳ ತಂಡದೊಂದಿಗೆ […]

ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಪುಟದ ನೂತನ ಕೇಂದ್ರ ಸಚಿವರಿಗೆ ಅಭಿನಂದನೆ

Wednesday, July 7th, 2021
shobha

ನೂತನ ಕೇಂದ್ರ ಸಚಿವರಿಗೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಭಿನಂದನೆ ಬೆಂಗಳೂರು ಜುಲೈ 07: ಕೇಂದ್ರ ಸರಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯದ ನಾಲ್ವರು ಸಂಸದರಿಗೆ ಮಧ್ಯಮ ಮತ್ತು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಭಿನಂದನೆ ಸಲ್ಲಿಸಿದರು. ಸಂಸದರಾದ ಶೋಭ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಭಗವಂತ ಖೂಬಾ ಮತ್ತು ರಾಜೀವ್ ಚಂದ್ರಶೇಖರ್ ಅವರನ್ನು ತಮ್ಮ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕ ಜನತೆಗೆ ಸೂಕ್ತ ನ್ಯಾಯ ದೊರಕಿಸಿಕೊಟ್ಟಿದ್ದಾರೆ […]

ಸಿದ್ದಲಿಂಗಯ್ಯ ಸ್ಮಾರಕ ನಿರ್ಮಾಣ ಶೀಘ್ರದಲ್ಲೇ ನಿರ್ಧಾರ ಸಚಿವ ಅರವಿಂದ ಲಿಂಬಾವಳಿ

Friday, July 2nd, 2021
Siddalingayya

ಬೆಂಗಳೂರು  : ಇತ್ತೀಚೆಗೆ ನಿಧನರಾದ ಕವಿ, ನಾಡೋಜ ಡಾ. ಸಿದ್ದಲಿಂಗಯ್ಯ ಅವರ ಸ್ಮಾರಕ ನಿರ್ಮಾಣ ದ ಬಗ್ಗೆ ಶೀಘ್ರದಲ್ಲೇ ಸನ್ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಅವರು ಇಂದು ದಿ. ಡಾ. ಸಿದ್ದಲಿಂಗಯ್ಯ ಅವರ ಮನೆಗೆ ಭೇಟಿ ಕೊಟ್ಟು ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಕುಟುಂಬ ಸದಸ್ಯರ ಬೇಡಿಕೆಗಳಿಗೆ ಸ್ಪಂದಿಸಿದ ಸಚಿವರು […]

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಅರವಿಂದ ಲಿಂಬಾವಳಿ ಚಾಲನೆ

Monday, June 28th, 2021
Mahadevapura

ಬೆಂಗಳೂರು  : ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಬೆಳ್ಳಂದೂರು ಟ್ರಿನಿಟಿ ಮೆಡೋಸ್ ಹತ್ತಿರ 11 ಕೆ.ವಿ ಭೂಮಿಯೊಳಗೆ ಕೇಬಲ್ ಅಳವಡಿಸುವ ಕಾಮಗಾರಿಗೆ ಚಾಲನೆ ಅವರು ನಂತರ ಎ. ಇ. ಸಿ. ಎಸ್ ಬಡಾವಣೆ ಯಲ್ಲಿ 11 ಕೆ.ವಿ ಭೂಮಿಯೊಳಗೆ ಕೇಬಲ್ ಅಳವಡಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ನಂತರ ಮಹದೇವಪುರ ಕ್ಷೇತ್ರದ ಬೆಳತ್ತೂರು ಅಯ್ಯಪ್ಪಸ್ವಾಮಿ ದೇವಸ್ಥಾನದ […]

ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಸಚಿವ ಅರವಿಂದ ಲಿಂಬಾವಳಿ ಪಿ ಸಿ ಟ್ಯಾಬ್ಲೆಟ್ ವಿತರಣೆ

Wednesday, June 23rd, 2021
Aravinda Limbavali

ಬೆಂಗಳೂರು : ಸರ್ಕಾರಿ ಉನ್ನತ ಶಿಕ್ಷಣ ಸರ್ಕಾರಿ ಉನ್ನತ ಶಿಕ್ಷಣ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಟ್ಯಾಬ್ಲೆಟ್ ನೀಡುವ ಯೋಜನೆಯಡಿ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಇಂದು ಮಹದೇವಪುರ ಕ್ಷೇತ್ರದ ಇಮ್ಮಡಿಹಳ್ಳಿಯ ವರ್ತೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಕಾಡುಗೋಡಿ ಪ್ರಥಮ ದರ್ಜೆ ಕಾಲೇಜು, ಚನ್ನಸಂದ್ರ ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಇಮ್ಮಡಿಹಳ್ಳಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಟ್ಯಾಬ್ಲೆಟ್ ಪಿಸಿ ವಿತರಣೆ ಮಾಡಿ ಐಸಿಟಿ ಯುಕ್ತ ಸ್ಮಾರ್ಟ್ ತರಗತಿ ಗಳಿಗೆ ಚಾಲನೆ […]

ಬಿಡಿಎ ಅಧ್ಯಕ್ಷರೊಂದಿಗೆ ಸಚಿವ ಅರವಿಂದ ಲಿಂಬಾವಳಿ ಮಹದೇವಪುರ ಕ್ಷೇತ್ರ ಪರಿವೀಕ್ಷಣೆ

Tuesday, June 22nd, 2021
bda

ಬೆಂಗಳೂರು : ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಪಟ್ಟ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ ಗಾಗಿ ಇಂದು ಮಹದೇವಪುರ ಕ್ಷೇತ್ರದ ವಿವಿಧ ಭಾಗಗಳಿಗೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಬಿಡಿಎ ಅಧ್ಯಕ್ಷ ಎಸ್ಆರ್ ವಿಶ್ವನಾಥ ಮತ್ತು ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಮೊದಲು ಮಹದೇವಪುರ ಕ್ಷೇತ್ರದ ಕೋನದಾಸಪುರದಲ್ಲಿ ಭೂಸ್ವಾಧೀನಗೊಂಡ ಕೋನದಾಸಪುರ ಗ್ರಾಮದ ಜಮೀನಲ್ಲಿ ಚತುಷ್ಪಥ ರಸ್ತೆ ನಿರ್ಮಿಸುವ ಸ್ಥಳಕ್ಕೆ ಭೇಟಿ ನೀಡಿದ ಅವರು ಅಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮೆಟ್ರೋ […]

ತ್ಯಾಜ್ಯ ನಿರ್ವಹಣೆ ಯಲ್ಲಿ ಲೋಪವಾದರೆ ಕ್ರಮ ಸಚಿವ ಅರವಿಂದ ಲಿಂಬಾವಳಿ ಎಚ್ಚರಿಕೆ

Saturday, June 19th, 2021
Waste

ಬೆಂಗಳೂರು : ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಯಾವುದೇ ಲೋಪಗಳು ಕಂಡುಬಂದಲ್ಲಿ ಅದಕ್ಕೆ ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಕುರಿತಂತೆ ಬಿಬಿಎಂಪಿ ಅಧಿಕಾರಿಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ ಗುತ್ತಿಗೆದಾರರ ಜೊತೆ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಚಿವ ಅರವಿಂದ ಲಿಂಬಾವಳಿ ಸಮರ್ಪಕ ತ್ಯಾಜ್ಯ ನಿರ್ವಹಣೆ ಆದ್ಯತೆ ಆಗಬೇಕೆಂದರು. ಕಸ ನಿರ್ವಹಣೆಯ ಬಗ್ಗೆ […]

ನಡೆದಾಡುವ ದೇವರ ಮನೆಯ ಜೀರ್ಣೋದ್ಧಾರ ಕ್ಕೆ ಸಚಿವ ಅರವಿಂದ ಲಿಂಬಾವಳಿ ಭೂಮಿ ಪೂಜೆ‌

Thursday, June 17th, 2021
limbavali

ರಾಮನಗರ : ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಸಿದ್ದಗಂಗಾ ಮಠದ ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿ ಅವರ ಹುಟ್ಟಿದ ಮನೆ ಯ ಜೀರ್ಣೋದ್ಧಾರ ಕಾಮಗಾರಿಗೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಜೂನ್ 16 ರ ಗುರುವಾರ ಮಾಗಡಿ ತಾಲೂಕಿನ ವೀರಾಪುರದಲ್ಲಿ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿ ಇದೊಂದು ಪುಣ್ಯದ ಕೆಲಸವಾಗಿದ್ದು ವೀರಾಪುರದಲ್ಲಿ ರಸ್ತೆ, ಶಾಲೆ ಹಾಗೂ ದೇವಸ್ಥಾವನ್ನು ಸಹ ಅಭಿವೃದ್ಧಿ ಪಡಿಸಲಾಗುವುದು‌. ಶ್ರೀಗಳ ಮನೆಯನ್ನು ಜೀರ್ಣೋದ್ಧಾರಗೊಳಿಸಿ ಸುಸಜ್ಜಿತ ವಸ್ತುಸಂಗ್ರಹಾಲಯ ನಿರ್ಮಾಣ ಮಾಡಲಾಗುವುದು. ಅಲ್ಲಿ […]

ಅರಣ್ಯ ನಾಶಕ್ಕೆ ಕಾರಣರಾದವರ ಮೇಲೆ ಕಠಿಣ ಕ್ರಮ : ಸಚಿವ ಅರವಿಂದ ಲಿಂಬಾವಳಿ

Monday, March 15th, 2021
Limbavali

ಶಿರಹಟ್ಟಿ : ಅರಣ್ಯಕ್ಕೆ ಬೆಂಕಿ ಬೀಳಲು ಮತ್ತು ಅರಣ್ಯ ನಾಶಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವದು ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶೆಟ್ಟಿಕೆರಿ, ಸಸ್ಯಪಾಲನಾಲಯ ಹಾಗೂ ಅದರ ಸುತ್ತಮುತ್ತಲ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿ, ಬೆಂಕಿ ಬಿದ್ದು ನಾಶವಾದ ಅರಣ್ಯ ಪ್ರದೇಶವನ್ನು ವೀಕ್ಷಿಸಿ ಮಾತನಾಡಿದರು. ಈಗಾಗಲೇ ಅರಣ್ಯ ನಾಶಕ್ಕೆ ಕಾರಣ ಆದ 13 ಪ್ರಕರಣಗಳನ್ನು ದಾಖಲು ಮಾಡಲಾಗಿದ್ದು ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮ ಜರುಗಿಸಲಾಗುವದು […]