ಕೆಂದ್ರದ ನಾಯಕರು ಮಠಾಧೀಶರಿಗೆ ಅಗೌರವ ತೋರಿದ್ದಾರೆ, ಸಂಕ್ರಾಂತಿ ಒಳಗೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಅವಘಡ ಆಗಲಿದೆ : ಕೋಡಿಮಠ

Friday, July 30th, 2021
Kodimatha-Swamiji

ಕೋಲಾರ: ನೂತನ‌ ಮುಖ್ಯಮಂತ್ರಿ ಕುರಿತು ಏನನ್ನೂ ಈಗಲೇ ಹೇಳುವುದಿಲ್ಲ. ಕಾರ್ತಿಕ ಮಾಸ ಕಳೆದ ನಂತರ ಹೇಳುತ್ತೇನೆ. ಆಶ್ವೀಜ ಮಾಸ ನಂತರ ಸಂಕ್ರಾಂತಿ ಒಳಗೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಅವಘಡ ಆಗಲಿದೆ ಎಂದು ಅರಸೀಕೆರೆ ಹಾರನಹಳ್ಳಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಅಶುಭ ನುಡಿಗಳು ಈಗ ಬೇಡ. ಕೆರೆ ಕಟ್ಟೆಗಳು ತುಂಬಿ ಜಲಗಂಡಾಂತರ ಇನ್ನೂ ಇದೆ ಎಂದಿದ್ದಾರೆ. ನಾವು‌ ಯಡಿಯೂರಪ್ಪ ‌ಅವರನ್ನು ಉಳಿಸಿ ಅಂತ ಹೇಳಲಿಲ್ಲ. ಬದಲಾಗಿ ಸ್ವಾಮೀಜಿಗಳು ಬೀದಿಗೆ ಬಂದಾಗ, ಕೆಂದ್ರದ […]

ಮಗು ಮಾರಾಟ ಜಾಲ ಪತ್ತೆ: ಆರೋಪಿಗಳ ಬಂಧನ

Thursday, August 4th, 2016
child-trafficking

ಮಂಗಳೂರು: ಮಗು ಮಾರಾಟ ಮಾಡಲು ಯತ್ನಿಸಿದ ಜಾಲವನ್ನು ಬೇಧಿಸಿರುವ ಉರ್ವ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ನಗರದ ಚಿಲಿಂಬಿ ಕೆನರ ಬ್ಯಾಂಕ್ ಬಳಿ ಮಗು ಹಿಡಿದುಕೊಂಡು ನಿಂತಿದ್ದ ಜಲೀಲ್ (43), ಆತನ ಪತ್ನಿ ಮೈಮುನಾ ಹಾಗೂ ರೇಶ್ಮಾ (22) ಎಂಬ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಆರು ತಿಂಗಳ ಹಿಂದೆ ರೇಶ್ಮಾಳಿಗೆ ಅರಸೀಕೆರೆಯಲ್ಲಿ ಒಂದು ವರ್ಷ ಮೂರು ತಿಂಗಳ ಹೆಣ್ಣುಮಗುವೊಂದು ಸಿಕ್ಕಿದೆ. ಅದನ್ನು 90 ಸಾವಿರ ರೂ.ಗೆ ಮಾರಾಟ ಮಾಡಲು ಸಹಾಯ ಮಾಡಿದವರೇ ಆರೋಪಿಗಳಾದ ಜಲೀಲ್ ಹಾಗೂ ಆತನ ಪತ್ನಿ […]

ಮಂಜೇಶ್ವರ ಸೇವಾ ಸಹಕಾರಿ ಬ್ಯಾಂಕಿಗೆ ಸೂಪರ್ ಗ್ರೇಡ್

Thursday, February 25th, 2016
Manjeshwara Co operative Bank

ಮಂಜೇಶ್ವರ: 1940ರಲ್ಲಿ ಕೇವಲ 14 ಮಂದಿ ಸದಸ್ಯರು ಮತ್ತು ರೂ.535 ಪಾಲು ಬಂಡವಾಳದೊಂದಿಗೆ ಸ್ಥಾಪನೆಗೊಂಡ ಮಂಜೇಶ್ವರ ಸೇವಾ ಸಹಕಾರಿ ಬ್ಯಾಂಕ್ 2015 ರಲ್ಲಿ 7500 ಸದಸ್ಯರನ್ನು ಹೊಂದಿ ರೂ.93 ಲಕ್ಷ ಪಾಲು ಬಂಡವಾಳ ಹೊಂದಿದೆ. 82 ಕೋಟಿ ಠೇವಣಿ ಸಂಗ್ರಹವಾಗಿದ್ದು ಒಟ್ಟು ದುಡಿಯುವ ಬಂಡವಾಳ 94 ಕೋಟಿಯನ್ನು ಮೀರಿದೆ. ಬ್ಯಾಂಕ್ ಕ್ಷಿಪ್ರಗತಿಯಲ್ಲಿ ನಿರಂತರವಾಗಿ ಸಾಧನೆ ಮಾಡುತ್ತಾ ಬಂದಿದ್ದು ಕಳೆದ 10 ವರ್ಷಗಳಿಂದ ನಿರಂತರವಾಗಿ ಲಾಭಗಳಿಸುತ್ತಿದ್ದು ಬ್ಯಾಂಕಿನ ದಕ್ಷ ನಿರ್ವಹಣೆ, ಕರ್ತವ್ಯ ಬದ್ಧತೆಗೆ ಉದಾಹರಣೆ. ಬ್ಯಾಂಕ್ ಎ ತರಗತಿ […]