ಮಂಗಳೂರಿನ ಬೀಚ್​ನಲ್ಲಿ ಗ್ಯಾಂಗ್​ ರೇಪ್​ ಪ್ರಕರಣ: ಏಳು ಆರೋಪಿಗಳ ಬಂಧನ

Wednesday, November 28th, 2018
gang-rap

ಮಂಗಳೂರು: ಇಲ್ಲಿನ ತೋಟಬೆಂಗ್ರೆಯಲ್ಲಿ ಬೀಚಿಗೆ ವಿಹಾರಕ್ಕೆ ಗೆಳೆಯನೊಂದಿಗೆ ಬಂದ ಯುವತಿಯನ್ನು ಏಳು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಬಂಧಿತ ಏಳು ಮಂದಿಯಲ್ಲಿ ಮೂವರು ಅಪ್ರಾಪ್ತರಾಗಿದ್ದು, ನಾಲ್ಕು ಜನ ವಯಸ್ಕರಾಗಿದ್ದಾರೆ. ಪ್ರಜ್ವಲ್ (25), ಆದಿತ್ಯ (22), ಅರುಣ್ (25) ಮತ್ತು ಅಬ್ದುಲ್ ರಿಯಾಜ್ (35) ಬಂಧಿತ ವಯಸ್ಕರು ಎಂದು ಮಂಗಳೂರು ನಗರ ಪೊಲೀಸ್ ‌ಕಮೀಷನರ್ ಟಿ.ಆರ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಉಳಿದ ಮೂವರು ಅಪ್ರಾಪ್ತರಾಗಿದ್ದಾರೆ. ಶಂಕೆಯ ಮೇಲೆ ಇನ್ನೋರ್ವನನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಆತನ ವಿಚಾರಣೆ […]

ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಕಾರ್ಯ

Tuesday, April 3rd, 2018
nalin-kumar

ಮಂಗಳೂರು : ಭಾರತೀಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸದೃಢಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು. ಅವರು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೇರೆಬೈಲ್ ನೈರುತ್ಯದ ವಾರ್ಡ್ ನಂಬ್ರ 26 ರಲ್ಲಿ ಬಿಜೆಪಿಯ ಮನೆಮನೆಗೆ ಭೇಟಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷ ಡಿ ವೇದವ್ಯಾಸ್ ಕಾಮತ್ ಮಾತನಾಡಿ, ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ […]