ನಾಡಿನೆಲ್ಲೆಡೆ ಜನ್ಮಾಷ್ಟಮಿ ಸಂಭ್ರಮ

Thursday, August 25th, 2016
Krishna-vesha

ಕಾಸರಗೋಡು: ಶ್ರೀಕೃಷ್ಣನ ತತ್ವಗಳು ಸಾರ್ವಕಾಲಿಕ ಸತ್ಯಗಳಾಗಿದ್ದು ಇಂದಿನ ಜೀವನಕ್ಕೆ ಅಳವಡಿಸಿಕೊಳ್ಳುವ ಅಗತ್ಯವಿದೆಯೆಂದು ಅರುಣ್ ಇಂಜಿನಿಯರ್ ಕಾಸರಗೋಡು ಅಭಿಪ್ರಾಯ ವ್ಯಕ್ತಪಡಿಸಿದರು. ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಗರದ ಕೋಟೆಕಣಿ ರಾಮನಾಥ ಸಾಂಸ್ಕೃತಿಕ ಪ್ರತಿಷ್ಠಾನದ ವಠಾರದಲ್ಲಿ ಬುಧವಾರ ಮಂಗಳೂರಿನ ಕಲ್ಕೂರ ಪ್ರತಿಷ್ಠಾನ,ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ರಾಮನಾಥ ಸಾಂಸ್ಕೃತಿಕ ಭವನ ಸಮಿತಿ ಸಂಯುಕ್ತಾಶ್ರಯದಲ್ಲಿ ನಡೆದ ೬ನೇ ವರ್ಷದ ಜಿಲ್ಲಾ ಮಟ್ಟದ ಶ್ರೀಕೃಷ್ಣ ವೇಷ ಸ್ಪರ್ಧೆ ಮತ್ತು ಮೊಸರುಕುಡಿಕೆ ಉತ್ಸವದಂಗವಾದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡುತ್ತಿದ್ದರು. ದುಷ್ಕೃತ್ಯ,ಸಾಮಾಜಿಕ ಅಸಮಾನತೆಗಳ […]