ಲೋಕಸಭೆ ಚುನಾವಣೆಗೆ ಪಂಚರಾಜ್ಯ ಫಲಿತಾಂಶ ಪ್ರಭಾವ ಬೀರದು: ಅರುಣ್​ ಜೇಟ್ಲಿ

Wednesday, December 12th, 2018
arun-jatley

ನವದೆಹಲಿ: ಈ ಬಾರಿಯ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯ ಯಾವುದೇ ಆಟ ನಡೆಯದೆ, ಹೀನಾಯ ಸೋಲು ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ಈ ಚುನಾವಣೆ ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂಬ ಮಾತುಗಳನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ತಳ್ಳಿಹಾಕಿದ್ದಾರೆ. 2019ರ ಲೋಕಸಭೆ ಚುನಾವಣೆಗೆ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಯಾವುದೇ ಪ್ರಭಾವ ಬೀರದು. ಕೇಂದ್ರ ಸರ್ಕಾರದ ಕಾರ್ಯ ಆಧರಿಸಿಯೇ ಲೋಕಸಭೆ ಚುನಾವಣೆ ಫಲಿತಾಂಶ ಹೊರಬೀಳಲಿದೆ ಎಂದು ಅವರು ಹೇಳಿದ್ದಾರೆ. ರಾಜ್ಯ ಚುನಾವಣೆಯ ವಿಚಾರಗಳೇ ಬೇರೆ. ಇದೇ ಮೂರು ರಾಜ್ಯಗಳಲ್ಲಿ […]

ಸಿಬಿಐಗೆ ಹೊಸ ನಿರ್ದೇಶಕರ ನೇಮಕ: ಕ್ರಮ ಸಮರ್ಥಿಸಿಕೊಂಡ ಕೇಂದ್ರ

Wednesday, October 24th, 2018
arun-jetley

ನವದೆಹಲಿ: ಸಿಬಿಐಗೆ ನೂತನ ನಿರ್ದೇಶಕರನ್ನು ನೇಮಕ ಮಾಡಿರುವ ಬಗ್ಗೆ ಸಮರ್ಥನೆ ಮಾಡಿಕೊಂಡಿರುವ ವಿತ್ತ ಸಚಿವ ಅರುಣ್ ಜೇಟ್ಲಿ ಅವರು, ಸಿಬಿಐನಲ್ಲಿ ವಿಶ್ವಾಸಾರ್ಹತೆ ಉಳಿಯುವುದು ಅಗತ್ಯ ಎಂದು ಹೇಳಿದ್ದಾರೆ. ಸಂಪುಟ ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಬಿಐನ ಸ್ಪೆಷಲ್ ಡೈರೆಕ್ಟರ್, ಸಿಬಿಐನ ಡೈರೆಕ್ಟರ್ ಮೇಲೆ ಆರೋಪ ಮಾಡಿದ್ದಾರೆ. ಸಂಸ್ಥೆಯ ಹಿರಿಯ ಅಧಿಕಾರಿಗಳೇ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಅಷ್ಟೇ ಅಲ್ಲ ಇಬ್ಬರೂ ಆರೋಪ ಹೊತ್ತಿರುವಾಗ ಪ್ರಕರಣದ ತನಿಖೆಯನ್ನು ಯಾರು ನಡೆಸುತ್ತಾರೆ? ಎಂದು ಪ್ರಶ್ನಿಸಿರುವ ವಿತ್ತ ಸಚಿವ ಅರುಣ್ ಜೇಟ್ಲಿ, […]

ಬ್ಯಾಂಕುಗಳ ವಿಲೀನ ಖಂಡಿಸಿ ನಗರದಲ್ಲಿ ನೌಕರರಿಂದ ಪ್ರತಿಭಟನೆ

Wednesday, September 19th, 2018
state-bank

ಮಂಗಳೂರು: ಕೇಂದ್ರ ಸರ್ಕಾರ ಮೂರು ಬ್ಯಾಂಕುಗಳನ್ನು ವಿಲೀನ ಮಾಡುವ ಪ್ರಸ್ತಾಪವನ್ನು ಇರಿಸಿರುವ ವಿಚಾರದಿಂದ ಆಕ್ರೋಶಗೊಂಡಿರುವ ಬ್ಯಾಂಕ್ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿದರು ಕೇಂದ್ರ ಸರ್ಕಾರವು ರಾಷ್ಟ್ರೀಯ ಬ್ಯಾಂಕುಗಳಾದ ವಿಜಯ ಬ್ಯಾಂಕ್, ದೇನಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾವನ್ನು ವಿಲೀನ ಮಾಡುವ ಪ್ರಸ್ತಾಪವನ್ನು ನಿನ್ನೆ ಮಾಡಿತ್ತು . ಹಣಕಾಸು ಸಚಿವ ರಂಜನ್ ಅವರು ಈ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಇದರ ವಿರುದ್ಧ ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು. ಯುನೈಟೆಡ್ ಫೋರಂ ಬ್ಯಾಂಕ್ ಯೂನಿಯನ್ ನೇತೃತ್ವದಲ್ಲಿ ಮಂಗಳೂರಿನ ಭಾರತೀಯ ಸ್ಟೇಟ್ […]

ವೋಟ್ ಬ್ಯಾಂಕ್ ರಾಜಕೀಯ 2020ರ ಅಭಿವೃದ್ಧಿಶೀಲ ಭಾರತದ ಕನಸಿಗೆ ಮಾರಕ : ಅರುಣ್ ಜೇಟ್ಲಿ

Monday, April 29th, 2013
Arun Jaitley

ಮಂಗಳೂರು : ಭಯೋತ್ಪಾದನೆ, ವೋಟ್ ಬ್ಯಾಂಕ್ ರಾಜಕೀಯ ಕಲಾಂ ರ ಕನಸಾದ  2020ರ ಅಭಿವೃದ್ಧಿಶೀಲ ಭಾರತದ ಕನಸಿಗೆ ಮಾರಕವಾಗಲಿದೆ ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಅರುಣ್ ಜೇಟ್ಲಿ ಹೇಳಿದರು. ಅವರು ಸಿಟಿಜನ್ ಕೌನ್ಸಿಲ್ ವತಿಯಿಂದ ನಗರದ ಸಂಘ ನಿಕೇತನದಲ್ಲಿ  ಶನಿವಾರ ಆಯೋಜಿಸಲಾದ ‘ಭಾರತ-2020 ರ ಸಾಧ್ಯತೆ ಮತ್ತು ಸವಾಲುಗಳು ಎಂಬ  ವಿಚಾರದ ಕುರಿತು ಉಪನ್ಯಾಸ ನೀಡಿದರು. ಅವರು ಪ್ರಸ್ತುತ ಭಯೋತ್ಪಾದನೆ, ಪಾಕಿಸ್ತಾನದ ಗಡಿ ತಕರಾರು ಇನ್ನೊಂದೆಡೆ ನೆರೆ ರಾಷ್ಟ್ರ ಚೀನಾದ ಆಕ್ರಮಣಗಳು ಹಾಗು ಆರ್ಥಿಕ ಕುಸಿತ ದೇಶದ […]

‘ಸಂತೋಷ’ದಿಂದ ಹೋಗುತ್ತಿದ್ದೇನೆ. ಹುದ್ದೆ ಇಲ್ಲದಿದ್ದರೂ, ಪಕ್ಷದ ಅಭಿವೃದ್ಧಿಗೆ ನಿರಂತರ ದುಡಿಯುತ್ತೇನೆ: ಯಡಿಯೂರಪ್ಪ

Sunday, July 31st, 2011
CM Yeddyurappa Resigns/ಯಡಿಯೂರಪ್ಪ ರಾಜೀನಾಮೆ

ಬೆಂಗಳೂರು : ದಕ್ಷಿಣ ಭಾರತದ ಪ್ರಪ್ರಥಮ ಬಿಜೆಪಿ ಸರ್ಕಾರದ ಮುಖ್ಯ ಮಂತ್ರಿ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರು ಸಂಜೆ 3.30ರ ಸುಮಾರಿಗೆ ತಮ್ಮ ಅಸಂಖ್ಯ ಬೆಂಬಲಿಗರೊಂದಿಗೆ ಅಧಿಕೃತ ನಿವಾಸದಿಂದ ರೇಸ್ ಕೋರ್ಸ್ ರಸ್ತೆಯ ಮೂಲಕ ಹೊರಟು ರಾಜಭವನದಲ್ಲಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರಿಗೆ ತಮ್ಮ ಒಂದು ವಾಕ್ಯದ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಸಂವಿಧಾನದ ಕಲಂ 164(1)ರ ಅನ್ವಯ ಯಡಿಯೂರಪ್ಪ ಅವರ ರಾಜೀನಾಮೆಯನ್ನು ಸ್ವೀಕರಿಸಿ, ಅಂಗೀಕಾರ ಮುದ್ರೆ ಒತ್ತಿದ್ದಾರೆ. ಹೊಸ ನಾಯಕನ ಆಯ್ಕೆಯಾಗುವವರೆಗೂ […]