ರಾಪಟ ತುಳು ಸಿನಿಮಾದ ಟ್ರೇಲರ್ ಬಿಡುಗಡೆ

Tuesday, November 14th, 2023
Rapata

ಮಂಗಳೂರು: ಅವಿಕಾ ಪ್ರೊಡಕ್ಷನ್ ಲಾಂಛನದಲ್ಲಿ ಡಾ ದೇವದಾಸ್ ಕಾಪಿಕಾಡ್ ರ ಚಿತ್ರಕತೆ ಸಾಹಿತ್ಯ ಸಂಭಾಷಣೆಯಲ್ಲಿ ತಯಾರಾದ ಅರ್ಜುನ್ ಕಾಪಿಕಾಡ್ ನಿರ್ದೇಶನದ ರಾಪಟ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭವು ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ನಡೆಯಿತು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಡಾ. ದೇವದಾಸ್ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್, ಕಿಶೋರ್ ಡಿ ಶೆಟ್ಟಿ, ಪ್ರಕಾಶ್ ಪಾಂಡೇಶ್ವರ್, ಮುಖೇಶ್ ಹೆಗ್ಡೆ, ಸನಿಲ್ ಗುರು, ಉದ್ಯಮಿ ಸಂಜಯ್ ರಾವ್ , ಸಂತೋಷ್ ಸುವರ್ಣ , ರಾಕೇಶ್ ಶೆಟ್ಟಿ , […]

ಅಬತರ ತುಳು ಚಲನ ಚಿತ್ರದ ಆಡಿಯೋ ಬಿಡುಗಡೆ, ಜನವರಿ 21, 2022 ರಂದು ಚಲನ ಚಿತ್ರ ಬಿಡುಗಡೆ

Sunday, November 14th, 2021
Abatara

ಮಂಗಳೂರು  : ಬಹು ನಿರೀಕ್ಷಿತ ತುಳು ಚಲನಚಿತ್ರ ಅಬತರ ಜನವರಿ 21, 2022 ರಂದು ಥಿಯೇಟರ್‌ಗೆ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಅರ್ಜುನ್ ಕಾಪಿಕಾಡ್ ಮತ್ತು ಗಾನ ಭಟ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದು, ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್ ಮತ್ತು ಹಲವಾರು ಇತರ ತುಳು ನಟರು ನಟಿಸಿದ್ದಾರೆ. ಸುಮಾರು ಎರಡು ವರ್ಷಗಳ ನಂತರ ಅರ್ಜುನ್ ಕಾಪಿಕಾಡ್ ಅವರ ನಿರ್ದೇಶನದ ಅಬತರ ಚಲನಚಿತ್ರ ದಲ್ಲಿ ಅವರೇ ನಾಯಕ ನಟರಾಗಿ ಅಭಿನಯಿಸಿದ್ದಾರೆ. ಅಬತರ ಚಿತ್ರದ ಆಡಿಯೋವನ್ನು ನವೆಂಬರ್ 13, ಶನಿವಾರದಂದು […]

ದೇವದಾಸ್ ಕಾಪಿಕಾಡ್ ನಿರ್ದೇಶನದ ’ಬರ್ಸ’ ತುಳು ಸಿನಿಮಾ ಅಕ್ಟೋಬರ್ 13 ರಂದು ತೆರೆಗೆ

Wednesday, October 5th, 2016
barsa-film

ಮಂಗಳೂರು: ಬೊಳ್ಳಿ ಮೂವೀಸ್ ಲಾಂಚನದಲ್ಲಿ ದೇವದಾಸ್ ಕಾಪಿಕಾಡ್ ನಿರ್ದೇಶನದ ’ಬರ್ಸ’ ತುಳು ಸಿನಿಮಾ ಸೆನ್ಸಾರ್‌ನಲ್ಲಿ ಯು ಸರ್ಟಿಪಿಕೇಟ್ ಪಡೆದಿದೆ. ಕುಟುಂಬ ಸಮೇತರಾಗಿ ನೋಡಬಹುದಾದ ಉತ್ತಮ ಚಿತ್ರ ಎಂಬ ಹೆಗ್ಗಳಿಕೆಗೆ ಬರ್ಸ ಪಾತ್ರವಾಗಿದೆ. ಇದೀಗ ಈ ಸಿನಿಮಾವನ್ನು ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಗೆ ಭರದ ಸಿದ್ದತೆ ನಡೆಸಲಾಗಿದೆ. ಅಕ್ಟೋಬರ್ 13 ರಂದು ಕರವಳಿ ಜಿಲ್ಲೆಯಾದ್ಯಂತ ಸಿನಿಮಾತೆರೆಗೆ ಬರಲಿದೆ. ಅರ್ಜುನ್ ಕಾಪಿಕಾಡ್ ನಾಯಕ ನಟನಾಗಿರುವ ಬರ್ಸ ಸಿನಿಮಾದಲ್ಲಿ ಲವ್ ಸೆಂಟಿಮೆಂಟ್, ಫೈಟ್ ಕ್ವಾಮಿಡಿ ಎಲ್ಲವೂ ಇದೆ. ಪ್ರೇಕ್ಷಕರಿಗೆ ಏನು ಬೇಕೋ ಅದನ್ನು ಈ ಸಿನಿಮಾದಲ್ಲಿ […]

“ತೆಲಿಕೆದ ಬೊಳ್ಳಿ” ದೇವದಾಸ್ ಕಾಪಿಕಾಡ್ ಜೊತೆ ಸಂದರ್ಶನ

Thursday, December 6th, 2012
Telikeda Bolli

ಮಂಗಳೂರು :ಸೆಂಟ್ರಲ್ ಸಿನಿಮಾಸ್ ಬ್ಯಾನರ್ ನಡಿಯಲ್ಲಿ ಸುಮಿತ್ ಕಾಮತ್ ಅರ್ಪಿಸುವ ತುಳು ಚಲನಚಿತ್ರ `ತೆಲಿಕೆದ ಬೊಳ್ಳಿ’ ಡಿಸೆಂಬರ್ 6 ರಂದು ಬಿಡುಗಡೆಗೊಳ್ಳಲಿದೆ. ಪಿ.ಎಚ್ ವಿಶ್ವನಾಥ್ ನಿರ್ದೇಶನದಲ್ಲಿ ದೇವದಾಸ್ ಕಾಪಿಕಾಡ್ ಅವರ ಕಥೆ-ಸಂಭಾಷಣೆ-ಚಿತ್ರಕಥೆಯಲ್ಲಿ ಮೂಡಿಬಂದಿರುವ ಈ ಚಿತ್ರ ಅದ್ದೂರಿ ಬಜೆಟ್ ನಲ್ಲಿ, ಹೊಚ್ಚ ಹೊಸ ಮಾದರಿಯಲ್ಲಿ ನಿರ್ಮಿಸಲಾಗಿದೆ ಎಂದು ದೇವದಾಸ್ ಕಾಪಿಕಾಡ್ ಹೇಳಿದರು. ಸುಧೀರ್ ಕಾಮತ್ ಹಾಗೂ ಶರ್ಮಿಳ ದೇವದಾಸ್ ಕಾಪಿಕಾಡ್ ಚಿತ್ರದ ನಿರ್ಮಾಪಕರಾಗಿದ್ದು, ಗುರುಕಿರಣ್ ರವರ ಸಂಗೀತವಿದೆ, ಮದನ್ ಹರಿಣಿಯವರ ನೃತ್ಯ ಸಂಯೋಜನೆಯಿದೆ. ಆರ್. ಮಂಜುನಾಥ್ ರವರು […]