ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪುತ್ರಿ ಮದುವೆಯಲ್ಲಿ ರಾಷ್ಟ್ರ, ರಾಜ್ಯ ನಾಯಕರು

Wednesday, September 1st, 2021
Prahlad Joshi

ಹುಬ್ಬಳ್ಳಿ:  ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪುತ್ರಿ ಅರ್ಪಿತಾ ಹಾಗೂ ಹೃಷಿಕೇಶ್ ಮದುವೆ ಇಲ್ಲಿನ ಡೆನಿಸನ್ಸ್ ಹೋಟೆಲ್‌ನಲ್ಲಿ ಬುಧವಾರ ಅದ್ಧೂರಿಯಾಗಿ ನಡೆಯಿತು.  ಸಮಾರಂಭದಲ್ಲಿ ರಾಷ್ಟ್ರ, ರಾಜ್ಯ ನಾಯಕ ರು ಭಾಗವಹಿಸಿ ಶುಭ ಹಾರೈಸಿದರು. ರಾಜ್ಯಪಾಲ ಥಾವರಚಂದ್‌ ಗೆಹಲೋತ್, ಕೇಂದ್ರ ಸಚಿವರಾದ ಡಿ.ರಾವ್‌ಸಾಹೇಬ್ ದಾದಾರಾವ್‌, ಅರ್ಜುನ್‌ ರಾಮಪಾಲ್‌ ಮೇಘ್ವಾಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್‌. ಅಶೋಕ್, ಹಾಲಪ್ಪ ಆಚಾರ್‌, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಮತ್ತಿತರರು ಪಾಲ್ಗೊಂಡಿದ್ದರು. ಗುರವಾರ […]

ಮುರಿದು ಬಿದ್ದ ವಿದ್ಯುತ್‌ ತಂತಿ: ಬಾಲಕಿ ಸಾವು..ತಾಯಿ ಆಸ್ಪತ್ರೆಗೆ!

Tuesday, October 2nd, 2018
kasrgod

ಕಾಸರಗೋಡು: ಗಾಳಿ ಮಳೆಗೆ ಮರ ಮುರಿದು ವಿದ್ಯುತ್‌ ತಂತಿಯ ಮೇಲೆ ಬಿದ್ದ ಪರಿಣಾಮ ತುಂಡರಿಸಿದ ವಿದ್ಯುತ್‌ ತಂತಿ ಸ್ಪರ್ಶಿಸಿ ಬಾಲಕಿ ಮೃತಪಟ್ಟ ಘಟನೆ ಕುಂಭ್ಡಾಜೆ ಏತಡ್ಕದಲ್ಲಿ ಸೋಮವಾರ ಸಂಜೆ 5 ಗಂಟೆಗೆ ಸಂಭವಿಸಿದೆ. ಕುಂಭ್ಡಾಜೆ ಏತಡ್ಕದ ಜಯರಾಮ ಮೂಲ್ಯ ಅವರ ಪುತ್ರಿ ಏತಡ್ಕ ಯು.ಪಿ. ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಅರ್ಪಿತಾ (6) ಮೃತ ಬಾಲಕಿ. ಜತೆಯಲ್ಲಿದ್ದ ತಾಯಿ ಜಯಂತಿ ಅವರೂ ವಿದ್ಯುತ್‌ ಆಘಾತಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯಿಂದ ಮನೆಗೆ ಬಂದು ಚಹಾ ಕುಡಿದ ಬಳಿಕ ತಾಯಿಯೊಂದಿಗೆ ಹಿತ್ತಿಲಿನಲ್ಲಿ […]

ಸಿದ್ದಾಪುರ ಅಪಘಾತದಲ್ಲಿ ಫೇಸ್ ಬುಕ್ ಪ್ರೇಮಿ ಬಲಿ, ಪ್ರೇಯಸಿ ಜೀವನ್ಮರಣ ಹೋರಾಟ

Tuesday, July 10th, 2018
prasanna

ಕುಂದಾಪುರ : ಸಿದ್ದಾಪುರ ಸಮೀಪದ ಬಾಳೆಬರೆ ಘಾಟಿ ವ್ಯಾಪ್ತಿಯ ಮಾಸ್ತಿಕಟ್ಟೆ ಹತ್ತಿರ ಸೋಮವಾರ ಸಂಜೆ ಸಂಭವಿಸಿದ ಬೈಕ್ ಮತ್ತು ಬಸ್ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟು, ಯುವತಿಯನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಿರುಪತಿಗೆ ತೇರಳುತ್ತಿದ್ದ ಬಸ್ ಗೆ ಮುಖ ಮುಖಿ ಡಿಕ್ಕಿಯಾಗಿ  ಸ್ಥಳದಲ್ಲೆ ಬೈಕ್ ಸವಾರ ಮೃತಪಟ್ಟಿದ್ದಾನೆ. ಪ್ರಸನ್ನ ಶೆಟ್ಟಿ (26)ಅರ್ಪಿತಾ ಶೆಟ್ಟಿ (23) ಅಪಘಾತಕ್ಕೆ ಈಡಾದವರು. ಅರ್ಪಿತಾ ಸಿದ್ದಾಪುರ ಆಜ್ರಿ ಗ್ರಾಮದ ಯುವತಿ ಸೀತಾರಾಮ ಶೆಟ್ಟಿ ಪುತ್ರಿ. ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಪೇಸ್ ಬುಕ್ ಪ್ರೇಮಿಗಳು […]