ವಿಶ್ವಹಿಂದೂ ಪರಿಷತ್ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಧರ್ಮಸ್ಥಳ ಭೇಟಿ

Saturday, October 23rd, 2021
Dharmasthala

ಉಜಿರೆ: ವಿಶ್ವಹಿಂದೂ ಪರಿಷದ್ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಶನಿವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಬಹುಮುಖಿ ಸಮಾಜ ಸೇವೆಗಾಗಿ ಅಭಿನಂದಿಸಿ, ಗೌರವಿಸಿದರು. ಬಳಿಕ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಅನುಸೂಚಿತ ಜಾತಿಗಳ ಮೇಲೆ ಮತಾಂತರ ಪಿಡುಗು ವ್ಯಾಪಿಸಿದೆ. ಜೊತೆಗೆ ಲವ್ ಜಿಹಾದ್, ಬೆದರಿಕೆ ಹಾಗೂ ಭಯದ ವಾತಾವರಣ ಸೃಷ್ಟಿಸಿ ಮತಾಂತರ ಮಾಡಲಾಗುತ್ತಿದೆ. ಇದನ್ನು ತಡೆಗಟ್ಟಲು ವಿಶ್ವ ಹಿಂದೂ ಪರಿಷದ್ ಗಂಭೀರ ಚಿಂತನೆ ನಡೆಸಿದೆ. ದೀಪಾವಳಿ ನಂತರ ಈ […]

ಅಡ್ಡಹೊಳೆ ಮನೆಯಲ್ಲಿ ಊಟ ಮಾಡಿದ ನಕ್ಸಲರ ತಂಡ, ಮುಂದುವರಿದ ಕೂಂಬಿಂಗ್ ಕಾರ‍್ಯಾಚರಣೆ

Saturday, July 21st, 2012
naxal

ಪುತ್ತೂರು:  ಪುತ್ತೂರು ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಪ್ರದೇಶದಲ್ಲಿ ನಕ್ಸಲ್ ತಂಡ ಮತ್ತೆ ಕಾಣಿಸಿ ಕೊಂಡಿದೆ. ಬೆಳ್ತಂಗಡಿ ಶಿಶಿಲ ಪ್ರದೇಶದಲ್ಲಿ ನಕ್ಸಲರಿಗಾಗಿ ಎಎನ್‌ಎಫ್ ಹಾಗೂ ಪೊಲೀಸರು ಕೂಂಬಿಂಗ್ ಕಾರ್ಯಚರಣೆ ನಡೆಸುತ್ತಿದ್ದು ಈ ನಡುವೆ ಶಿರಾಡಿಯಲ್ಲಿ ನಕ್ಸಲ್ ತಂಡ ಪ್ರತ್ಯಕ್ಷ ವಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಅಡ್ಡಹೊಳೆಯ ವರ್ಗೀಸ್ ಎಂಬವರ ಮನೆಗೆ ಹಾಗೂ ಸಮೀಪದ ಇನ್ನೆರಡು ಮನೆಗಳಿಗೆ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಗ್ಗಿನ ಜಾವ ಬಂದ ಐದು ಮಂದಿಯ ತಂಡ ಆ ಮನೆಯಲ್ಲಿ ಊಟ ನೀಡುವಂತೆ ಕೇಳಿಕೊಂಡಿದೆ, ಊಟ ಮುಗಿಸಿ ಬಳಿಕ […]