ಅಲ್ಪಸಂಖ್ಯಾತ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ಅನ್ಯಾಯ ಎಸಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Tuesday, October 26th, 2021
Hanagal Election

ಹಾನಗಲ್ : ಇಂದಿಗೂ ಕಾಂಗ್ರೆಸ್ ಪಕ್ಷ ಬ್ರಿಟಿಷರ ಒಡೆದಾಳುವ ನೀತಿಯನ್ನು ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಆರೋಪಿಸಿದರು.‌ ಹಾನಗಲ್ ವಿಧಾನಸಭಾ ಕ್ಷೇತ್ರದ ಆಡೂರು ಗ್ರಾಮದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರವಾಗಿ ಮತಯಾಚನೆ ಮಾಡಿದ ನಂತರ ಅವರು ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದು ಬ್ರಿಟಿಷ್ ವ್ಯಕ್ತಿ. ಒಡೆದಾಳುವುದು ಬ್ರಿಟಿಷರ ನೀತಿಯನ್ನು ಅವರು ಸದಾ ಅನುಸರಿಸಿಕೊಂಡು ಬಂದವರು. ಈಗ ಅದೇ ಸಂಸ್ಕೃತಿಯನ್ನು ಕಾಂಗ್ರೆಸ್ ಮುಂದುವರಿಸಿದೆ. ಹೀಗಾಗಿ ಕಾಂಗ್ರೆಸ್ಸನ್ನು ಪುಡಿ ಪುಡಿ ಮಾಡಿ ಎಂದು ಬೊಮ್ಮಾಯಿ ಕರೆ […]

ಬಾಂಗ್ಲಾದೇಶಿ ಹಿಂದೂಗಳ ಮೇಲಿನ ಜಿಹಾದಿ ದಾಳಿಯ ವಿರುದ್ಧ 15 ರಾಜ್ಯಗಳಲ್ಲಿ ರಾಷ್ಟ್ರೀಯ ಹಿಂದೂ ಆಂದೋಲನ; 137 ಸ್ಥಳಗಳಲ್ಲಿ ಸರಕಾರಕ್ಕೆ ಮನವಿ !

Tuesday, October 19th, 2021
HJJ

ಮಂಗಳೂರು : ಬಾಂಗ್ಲಾದೇಶಿ ಹಿಂದೂಗಳ ಮೇಲಿನ ಜಿಹಾದಿ ದಾಳಿಯ ವಿರುದ್ಧ ಭಾರತ ಮತ್ತು ಬಾಂಗ್ಲಾದೇಶದ ವಿವಿಧ ಹಿಂದುತ್ವನಿಷ್ಠ ಸಂಘಟನೆಗಳು ಆಂದೋಲನಗಳನ್ನು ನಡೆಸಿತು. ಇದರಲ್ಲಿ ಜಿಹಾದಿ ದಾಳಿಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಯಾಗಬೇಕು, ಎಂಬ ಬೇಡಿಕೆಗಾಗಿ ಬಾಂಗ್ಲಾದೇಶ, ಅದೇರೀತಿ ಭಾರತದ ನವದೆಹಲಿ, ಮಹಾರಾಷ್ಟ್ರ, ಕರ್ನಾಟಕ, ಗೋವಾ, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ಉತ್ತರಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮಗಳಲ್ಲಿ ಬಂಗಾಳ, ಮೇಘಾಲಯ, ಅಸ್ಸಾಂ ಮತ್ತು ತ್ರಿಪುರಾ, ಒಡಿಶಾ ಈ 15 ರಾಜ್ಯಗಳಲ್ಲಿನ ಹಿಂದೂಗಳು ಭಾಗವಹಿಸಿದ್ದರು. […]

ಅಲ್ಪಸಂಖ್ಯಾತನ ವಾಹನದ ಸಬ್ಸಿಡಿಗೆ ಲಂಚ ಕೇಳಿದ್ದ ಅಧಿಕಾರಿ, ಸಿಬ್ಬಂದಿ ಬಂಧನ

Tuesday, May 26th, 2020
bribe

ಗದಗ : ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ಟ್ಯಾಕ್ಸಿ ಖರೀದಿಸಲು ನೀಡುವ ಮೂರು ಲಕ್ಷ ಸಬ್ಸಿಡಿ ಹಣ ಮಂಜೂರು ಮಾಡಲು ಲಂಚ ಕೇಳಿದ್ದ ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ಅಧಿಕಾರಿ ಮತ್ತು ಆತನಿಗೆ ಸಹಕಾರ ನೀಡಿದ ಕಂಪ್ಯೂಟರ್‌ ಆಪರೇಟರ್‌ ನನ್ನು ಲಂಚ ಸ್ವೀಕರಿಸುವಾಗ ಎಸಿಬಿ ಪೊಲೀಸರು ದಾಳಿ ನಡೆಸಿ ಮೇ.26 ಮಂಗಳವಾರ ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. 2018-2019 ರ ಸಾಲಿನಲ್ಲಿ ದೂರುದಾರ ವಾಹನ ಚಾಲಕ ಫಾರುಖ್‌ಅಹ್ಮದ್ ಖಾನಸಾಬ ಬಿದರಕುಂದಿ ಎಂಬುವರು ಸಬ್ಸಿಡಿ ಹಣಕ್ಕಾಗಿ ಕೆಎಂಡಿಸಿ (ಕರ್ನಾಟಕ ಅಲ್ಪಸಂಖ್ಯಾತರ […]

ಅಲ್ಪಸಂಖ್ಯಾತರಿಗೆ ಬಜೆಟ್ ನಲ್ಲಿ ಕೋಟ್ಯಾಂತರ ರೂಪಾಯಿಗಳ ಅನುದಾನ ಖಂಡನೀಯ : ಹಿಂದೂ ಜನಜಾಗೃತಿ ಸಮಿತಿ

Wednesday, March 22nd, 2017
HJJS

ಮಂಗಳೂರು :  ಈ ಬಾರಿ ರಾಜ್ಯ ಸರಕಾರವು ಬಜೆಟ್ ನಲ್ಲಿ ಸಾವಿರಾರು ಕೋಟಿ ರೂ.ಗಳನ್ನು ಅಲ್ಪಸಂಖ್ಯಾತರಿಗೆ ಅನುದಾನವಾಗಿ ನೀಡಿದೆ. ಹಜ್ ಭವನಕ್ಕೆ 10 ಕೋಟಿ, ಪ್ರತಿತಾಲೂಕಿನಲ್ಲಿ ಶಾದಿಮಹಲ್, ವಿದೇಶದಿಂದ ಬರುವ ಅಲ್ಪಸಂಖ್ಯಾತರಿಗೆ ಸಹಾಯಧನ ಇತ್ಯಾದಿ ಹೀಗೆ ಕೋಟ್ಯಾಂತರ ರೂಗಳ ಹಲವು ಯೋಜನೆಗಳನ್ನು ಅವರಿಗೆ ಪ್ರಕಟಿಸಿದೆ. ಆದರೆ ಬಹುಸಂಖ್ಯಾತ ಹಿಂದೂ ಸಮುದಾಯಕ್ಕೆ, ಹಿಂದೂ ಭವನ, ದೇವಸ್ಥಾನಗಳಿಗೆ ನಯಾ ಪೈಸಾ ನೀಡಲಿಲ್ಲ. ರಾಜ್ಯದ ಬೊಕ್ಕಸದ ಹಣವನ್ನು ಮತಬ್ಯಾಂಕ್ ಗಟ್ಟಿ ಮಾಡಲು ಒಂದೇ ಸಮುದಾಯಕ್ಕೆ ಬಳಸುವುದು ಅನ್ಯ ಬಹುಸಂಖ್ಯಾತ ಸಮುದಾಯದ ಮೇಲೆ ಮಾಡಿದ […]

ಮೋದಿಯವರನ್ನು ಪ್ರಧಾನಿ ಹುದ್ದೆಗೇರಲು ಅವಕಾಶ ಮಾಡಿಕೊಡಬಾರದು : ಪೂಜಾರಿ

Wednesday, July 17th, 2013
Poojary Press

ಮಂಗಳೂರು : ನರೇಂದ್ರ ಮೋದಿ ಪ್ರಧಾನಿ ಹುದ್ದೆಗೆ ಅಸಮರ್ಥ ವ್ಯಕ್ತಿಯಾಗಿದ್ದು, ಅವರ ಸಿದ್ದಾಂತಗಳು ಕೇವಲ ಅಲ್ಪಸಂಖ್ಯಾತರಿಗೆ ಮಾತ್ರ ಅಪಾಯಕಾರಿಯಾಗಿರದೆ ಎಲ್ಲಾ ಸಮುದಾಯಗಳಿಗೂ ಅಪಾಯಕಾರಿಯಾಗಿದೆ. ಮೋದಿ ತನ್ನ ಹುಸಿ ಮಾತುಗಳಿಂದ ದೇಶವನ್ನು ಮೋಸ ಮಾಡಲು ಪ್ರಯತ್ನಿಸುತ್ತಿದ್ದಾರೆ , ಮೋದಿ  ಓರ್ವ ‘ಸುಳ್ಳಿನ ಸರದಾರ’ ಎಂದು ಕಾಂಗ್ರೆಸ್ ಮುಖಂಡ ಬಿ. ಜನಾರ್ಧನ ಪೂಜಾರಿ ಹೇಳಿದ್ದಾರೆ. ಮಂಗಳವಾರ ಕಾಂಗ್ರೆಸ್ಸ್ ಪಕ್ಷದ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯವರ ಸಿದ್ದಾಂತಗಳಿಗೆ ಬಿಜೆಪಿಯ ಉನ್ನತ ಮಟ್ಟದ ನಾಯಕರಿಂದಲೇ ವಿರೋಧ ವ್ಯಕ್ತವಾಗಿದೆ. ಅಡ್ವಾಣಿಯವರು ಕೂಡ […]