ಪತ್ರಕರ್ತನಾದವನಿಗೆ ಸಂಪಾದನೆ ಮಾಡಲು ಸಾಕಷ್ಟು ದಾರಿಗಳಿವೆ : ಪ್ರಕಾಶ್ ಡಿ.ರಾಂಪೂರ್

Friday, March 19th, 2021
Alvas Journalism

ಮೂಡುಬಿದ್ರೆ :  `ಒಬ್ಬ ಪತ್ರಕರ್ತನಾದವನಿಗೆ ಸಂಪಾದನೆ ಮಾಡಲು ಸಾಕಷ್ಟು ದಾರಿಗಳಿವೆ. ಆದರೆ ನೀತಿಯುತವಾದ ಮಾರ್ಗವನ್ನು ಆಯ್ಕೆ ಮಾಡುವುದು ಪತ್ರಕರ್ತನ ಜವಾಬ್ದಾರಿ. ಒಬ್ಬ ಪತ್ರಕರ್ತನಾದವನ ವ್ಯಕ್ತಿತ್ವ, ವಿಶ್ವಾಸರ್ಹತೆ ಅವನು ಆಯ್ಕೆ ಮಾಡಿಕೊಳ್ಳುವ ದಾರಿಯ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಬೆಂಗಳೂರು ಪಬ್ಲಿಕ್ ಟಿವಿ ವರದಿಗಾರ ಹಾಗೂ ಆಳ್ವಾಸ್ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಹಿರಿಯ ವಿದ್ಯಾರ್ಥಿ ಪ್ರಕಾಶ್ ಡಿ.ರಾಂಪೂರ್ ಹೇಳಿದರು. ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ಸ್ನಾತಕೋತ್ತರ ವಿಭಾಗವು ಆಯೋಜಿಸಿದ್ದ “ಅಲ್ಯುಮಿನಿ ಲೆಕ್ಚರ್” ಕರ್ಯಕ್ರಮದಲ್ಲಿ ಅವರು […]