ತಂದೆ, ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Thursday, July 29th, 2021
Bommai

ಹುಬ್ಬಳ್ಳಿ : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿಸ ಬಸವರಾಜ ಬೊಮ್ಮಾಯಿ ಅವರು , ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿರುವ ಮಾತೋಶ್ರೀ ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ,ಮಾಜಿಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ ,ಗೌರವ ಸಮರ್ಪಿಸಿದರು. ತಂದೆ -ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲನಿಮಿಷ ಮೌನವಾಗಿ ಸ್ಮರಣೆ ಮಾಡಿದರು. ಉಭಯ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು. ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ ತಂದೆ ,ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು ಅಧಿಕಾರ […]