ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಮರವೂರು ಡ್ಯಾಂ ಬಳಿ ಪತ್ತೆ..!

Wednesday, October 31st, 2018
kavoor

ಮಂಗಳೂರು: ನಗರದ ಕಾವೂರು ಸಮೀಪದ ಶಾಂತಿನಗರದಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಬಜ್ಪೆ ಸಮೀಪದ ಮರವೂರು ಡ್ಯಾಂ ಬಳಿ ಮಂಗಳವಾರ ಪತ್ತೆಯಾಗಿದೆ. ಶಾಂತಿನಗರ ನಿವಾಸಿ ಅಶ್ಫಕ್ ಶವವಾಗಿ ಪತ್ತೆಯಾದ ವ್ಯಕ್ತಿ. ಅಶ್ಫಕ್ ಅ. 29 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಶಾಂತಿನಗರದ ತಮ್ಮ ಮನೆಯಲ್ಲಿ ಊಟ ಮುಗಿಸಿ ಕಾವೂರಿಗೆ ಹೋಗಿ ಬರುವುದಾಗಿ ಹೇಳಿ ಹೋದವರು, ಮತ್ತೆ ಮನೆಗೆ ವಾಪಸ್ ಬರದೆ ನಾಪತ್ತೆಯಾಗಿದ್ದರು. ಈ ಕುರಿತು ಮನೆಯವರು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಂಗಳವಾರ ಮರವೂರು ಡ್ಯಾಂ […]