ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಧಿಕಾರ ಪಡೆಯುವುದು ಪಕ್ಷದ ಗುರಿ : ಅಶ್ವತ್ಥ್ ನಾರಾಯಣ

Saturday, November 28th, 2020
Ashwath Narayana

ಮಂಗಳೂರು : ವಿವಿಧ ಜ್ಞಾನ ಕ್ಷೇತ್ರ ಗಳ ನಡುವೆ ಪರಸ್ಪರ ಸಮನ್ವಯ ಮೂಡಿಸುವ ನಿಟ್ಟಿನಲ್ಲಿ ನೂತನ ಶಿಕ್ಷಣ ನೀತಿ ರೂಪಿಸಲಾಗಿದೆ. ವಿಜ್ಞಾನ ತಂತ್ರಜ್ಞಾನ ಸೇರಿದಂತೆ ವಿವಿಧ ಶೈಕ್ಷಣಿಕ ಕ್ಷೇತ್ರಗಳ ನಡುವೆ ಪರಸ್ಪರ ಸಮನ್ವಯ ಸಾಧಿಸಲು ಸಮಗ್ರ ವ್ಯವಸ್ಥೆಯಲ್ಲಿ ಸುಧಾರಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ. ಅವರು ನಗರದ ಬಿಜೆಪಿ ಕಚೇರಿಯಲ್ಲಿಂದು ಸುದ್ದಿ ಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿ ಮುಂದಿನ ಹಂತದಲ್ಲಿ ಮಗುವಿಗೆ ಮೂರು ವರ್ಷ ತುಂಬುವ ಹಂತದಿಂದಲೇ ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಡಾ.ಅಶ್ವತ್ಥ್ […]