ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ – ಪರಿಹಾರದಲ್ಲಿ ಚಾಲೆಂಜ್

Thursday, May 21st, 2020
kolluru Mukambika

ಶ್ರೀಕೊಲ್ಲೂರು ಮೂಕಂಬಿ ದೇವಿ ದೈವಶಕ್ತಿ ವೇದಾಂಗ ಜ್ಯೋತಿಷ್ಯಂ. ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ, ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) Call / WhatsApp 9880474222 ಮೇಷ ರಾಶಿ: ಮನಸ್ಸಿನಲ್ಲಿ ಆತಂಕ, ತಾಯಿಗೆ ಬೇಸರ, ಮೊಂಡುತನದಿಂದ ತೊಂದರೆ, […]

’ಪಾಂಡೇಶ್ವರ’ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶಕ್ಕೆ ಆಗಸ್ಟ್ 28 ರಿಂದ ಅಷ್ಟಮಂಗಳ ಪ್ರಶ್ನೆ

Tuesday, August 27th, 2019
pandeshwara

ಮಂಗಳೂರು : ಪಾಂಡವರಿಂದ ಸ್ಥಾಪಿಸಲ್ಪಟ್ಟ `ಪಾಂಡೇಶ್ವರ’ ಶ್ರೀ ಮಹಾಲಿಂಗೇಶ್ವರ ದೇವರಿಗೆ 2020 ರ ಮಾರ್ಚ್ ಆಸುಪಾಸಿನಲ್ಲಿ ನಡೆಯಲಿರುವ ಬ್ರಹ್ಮಕಲಶ ಮಹೋತ್ಸವದ ಪೂರ್ವ ತಯಾರಿಯಾಗಿ ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಅಷ್ಟಮಂಗಳ ಪ್ರಶ್ನೆ ಆಗಸ್ಟ್ 28,29,30 ರಂದು ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸುರೇಶ್ ತಲ್ಲಾವಿಕ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಈ ಕುರಿತು ಮಂಗಳವಾರ ’ಪಾಂಡೇಶ್ವರ’ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾತನಾಡಿದ ಅವರು ಬ್ರಹ್ಮಕಲಶೋತ್ಸವವು ನಡೆದು 14 ವರ್ಷ ಸಂದಿರುವುದರಿಂದ, ಭಕ್ತಾದಿಗಳ ಸಭೆ ಕರೆದು ಶ್ರೀ ಕ್ಷೇತ್ರದ ಪುನರ್ […]