ಪಕ್ಷ ಹಾಗೂ ಸರ್ಕಾರದ ವರ್ಚಸ್ಸು ವೃದ್ಧಿಸಲು ವಿಶೇಷ ಕಾರ್ಯಕ್ರಮ: ಆರ್ ಅಶೋಕ

Friday, June 4th, 2021
R Ashoka

ಬೆಂಗಳೂರು  : ಮುಂಬರುವ ಚುನಾವಣೆಗಳಲ್ಲಿ ಪಕ್ಷ ಹೇಗೆಲ್ಲಾ ಸಿದ್ಧಗೊಳ್ಳಬೇಕು ಮತ್ತು ಅದಕ್ಕಾಗಿ ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು. ಜೊತೆಗೆ ಶಾಸಕರನ್ನ ಒಟ್ಟಿಗೆ ತೆಗೆದುಕೊಂಡು ಹೋಗುವ ತುರ್ತು ಅಗತ್ಯವು ಪಕ್ಷದ ಮುಂದಿದ್ದು ಆ ನಿಟ್ಟಿನಲ್ಲಿ ಚರ್ಚೆ ಕೈಗೊಳ್ಳಲಾಯಿತು ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. “ಯಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು,”ನಮ್ಮ ಮುಂದೆ ಸಿಂಧಗಿಯ ಉಪ ಚುನಾವಣೆ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಇದ್ದು, ಆ ನಿಟ್ಟಿನಲ್ಲಿ ಪಕ್ಷವನ್ನ ಬಲ ಪಡಿಸುವ ಹಾಗೂ ಸಂಘಟಿಸುವ ಕುರಿತಂತೆ ಚರ್ಚೆ […]

ಕಾವೇರಿ ನದಿ ತೀರದಲ್ಲಿ ಸರ್ಕಾರದ ವತಿಯಿಂದ ಸಾಮೂಹಿಕ ಅಸ್ಥಿ ವಿಸರ್ಜನೆ

Wednesday, June 2nd, 2021
Asti

ಬೆಂಗಳೂರು  : ಕೋವಿಡ್ ನಿಂದ ಮೃತಪಟ್ಟವರ ಅಸ್ಥಿಗಳನ್ನು ಇಂದು ಮಳವಳ್ಳಿ ತಾಲೂಕಿನ ಬೆಳವಾಡಿಯಲ್ಲಿರುವ ಅನ್ನಪೂಣೇಶ್ವರಿ ಮತ್ತು ಕಾಶಿ ವಿಶ್ವನಾಥ ದೇವಸ್ಥಾನದ ಬಳಿಯ ಕಾವೇರಿ ನದಿ ತೀರದಲ್ಲಿ ಕಂದಾಯ ಇಲಾಖೆಯ ವತಿಯಿಂದ ಸಾಮೂಹಿಕವಾಗಿ ಸಾಂಪ್ರದಾಯಿಕ ವಿಧಿ ವಿಧಾನಗಳ ಮೂಲಕ ವಿಸರ್ಜನೆ ಮಾಡಲಾಯಿತು. ಹಲವು ದಿನಗಳು ಕಳೆದರು ಚಿತಾಭಸ್ಮವನ್ನ ಕುಟುಂಬಸ್ಥರು ಕೊಂಡೊಯ್ಯದ ಕಾರಣ ಸರ್ಕಾರದ ಪರವಾಗಿ ಕಂದಾಯ ಸಚಿವ ಆರ್ ಅಶೋಕ್ ಅವರ ನೇತೃತ್ವದಲ್ಲಿ ಐದು ನೂರಕ್ಕೂ ಅಧಿಕ ಮೃತ ವ್ಯಕ್ತಿಗಳ ಅಸ್ಥಿಯನ್ನ ಸಂಗ್ರಹಿಸಿ ತರಲಾದ ಮಡಿಕೆಗಳನ್ನು ವೇದ ವಿದ್ವಾನ್ […]

ಅಸ್ಥಿ ವಿಸರ್ಜನೆಗೆ ತೆರಳುವವರಿಗೆ ಯಾರು ಅಡ್ಡಿ ಪಡಿಸದಂತೆ ಆದೇಶ

Monday, May 24th, 2021
Asti

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಅಸ್ಥಿ ವಿಸರ್ಜನೆಗೆ ತೆರಳುವವರನ್ನ ಮಾರ್ಗ ಮಧ್ಯೆ ಯಾರು ತಡೆಯದ ಕುರಿತಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಮಾಹಿತಿ ನೀಡಿದ ಕಂದಾಯ ಸಚಿವ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್‌ ಅಶೋಕ, “ಸೋಂಕಿನಿಂದ ಮರಣ ಹೊಂದಿದವರ‌ ಅಸ್ಥಿಯನ್ನು ಸಂಬಂಧಿಗಳು ತಮ್ಮಿಷ್ಟದ ಸ್ಥಳದಲ್ಲಿ ವಿಸರ್ಜನೆ ಮಾಡುವುದಕ್ಕೆ ಅನುಮತಿ ನೀಡಲಾಗಿದೆ. ಈಗಾಗಲೇ ಕುಟುಂಬಸ್ಥರಿಗೆ ಅಸ್ಥಿ ವಿಸರ್ಜನೆ ಮಾಡಲು ತೆರಳುವ ಮಾರ್ಗ ಮಧ್ಯೆ ಹಾಗೂ ವಿಸರ್ಜನೆಯ ಸ್ಥಳದಲ್ಲಿ ಅಡ್ಡಿಪಡಿಸುತ್ತಿರುವ ಕುರಿತಂತೆ ಸಾಕಷ್ಟು […]