ಅಹಮದಾಬಾದ್​ನಿಂದ ಬೆಂಗಳೂರಿಗೆ ಹೊರಟಿದ್ದ ಗೋಏರ್ ವಿಮಾನದಲ್ಲಿ ಬೆಂಕಿ : ತಪ್ಪಿದ ಅನಾಹುತ

Tuesday, February 18th, 2020
goair

ಬೆಂಗಳೂರು : ಅಹಮದಾಬಾದ್ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಗೋಏರ್ ವಿಮಾನಕ್ಕೆ ಹಕ್ಕಿಯ ರೆಕ್ಕೆ ಬಡಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ವಿಮಾನ ಟೇಕಾಫ್ ಆಗುವ ವೇಳೆ ಈ ಘಟನೆ ನಡೆದಿದ್ದರಿಂದ ತಕ್ಷಣ ಪ್ರಯಾಣಿಕರನ್ನು ವಿಮಾನದಿಂದ ಕೆಳಗೆ ಇಳಿಸಲಾಗಿದೆ. ಹೀಗಾಗಿ, ಯಾವುದೇ ಪ್ರಯಾಣಿಕರು ಮತ್ತು ವಿಮಾನದ ಸಿಬ್ಬಂದಿಗೆ ತೊಂದರೆಯಾಗಿಲ್ಲ. ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಅಹಮದಾಬಾದ್- ಬೆಂಗಳೂರು ಮಾರ್ಗದ ಗೋಏರ್ ವಿಮಾನದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ಅಹಮದಾಬಾದ್ ವಿಮಾನ ನಿಲ್ದಾಣದಿಂದ ವಿಮಾನ ಟೇಕಾಫ್ ಆಗಲು ಸಿದ್ಧತೆ ನಡೆಸುತ್ತಿದ್ದಂತೆ ಹಕ್ಕಿಯ ರೆಕ್ಕೆ […]

ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ: ಬಿ.ಎಸ್.ಯಡಿಯೂರಪ್ಪ

Tuesday, June 26th, 2018
yedeyurappa

ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ. ಅಂತಹ ಪ್ರಯತ್ನಕ್ಕೂ ನಾವು ಕೈ ಹಾಕುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಅಹಮದಾಬಾದ್ನಿಂದ ಹಿಂದಿರುಗಿದ ಬಳಿಕ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಾತನಾಡಿದ ಅವರು, ಜೂನ್ 29 ರಂದು ನಡೆಯುವ ಕಾರ್ಯಕಾರಿಣಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಆಹ್ವಾನಿಸಲು ಅಹಮದಾಬಾದ್ಗೆ ಹೋಗಿದ್ದನೆ ಹೊರತು ಬೇರೆ ಯಾವುದೇ ವಿಷಯದ ಚರ್ಚೆಗಲ್ಲ. ರಾಜ್ಯ ಸಮ್ಮಿಶ್ರ ಸರ್ಕಾರದ ಎರಡೂ ಪಕ್ಷಗಳು ತಾವಾಗಿಯೇ ಬಡಿದಾಡಿಕೊಂಡು ಸರ್ಕಾರ ಬೀಳಿಸಿಕೊಳ್ಳುವ ಹಾದಿಯಲ್ಲಿ ಇರುವಾಗ ನಾವು ಕೇವಲ ಮೌನವಾಗಿ ವೀಕ್ಷಿಸುತ್ತೇವೆ […]

ಗುಜರಾತಿಗೆ ಹೋಗಿ ಜನಪ್ರಿಯತೆ ಕಳೆದುಕೊಂಡ ಕೇಜ್ರಿವಾಲ್

Tuesday, March 11th, 2014
Arvind-Kejriwa

ಅಹಮದಾಬಾದ್: ಇತ್ತೀಚೆಗೆ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲಾ ಅವರು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಮುಖತಃ ಭೇಟಿಯಾಗಲು ಗುಜರಾತಿಗೆ ಹೋಗಿದ್ದರಲ್ಲ. ಅದರ ಪ್ರಭಾವ/ ಪರಿಣಾಮ ಗೋಚರವಾಗಿದೆ. ಆದರೆ ಅದು ಅವರಿಗೇ ಮುಳುವಾಗಿದೆ. ಕಳೆದ ವಾರ ನಾಲ್ಕು ದಿನಗಳ ಕಾಲ ಗುಜರಾತಿನಲ್ಲಿ ಅಡ್ಡಾಡಿದ ಅರವಿಂದ್ ಕೇಜ್ರಿವಾಲಾ ಭಾರಿ ಯಶಸ್ಸು ಸಾಧಿಸಿದರು ಎಂದು AAP ಬೆಂಬಲಿಗರು ಹೇಳಿಕೊಂಡಿದ್ದರೆ ಅವರ ಟೀಕಾಕಾರರು ಅದೊಂದು ದೊಡ್ಡ ಫ್ಲಾಪ್ ಷೋ ಎಂದು ಜರಿದಿದ್ದಾರೆ. ಇನ್ನು, ಟ್ವಿಟ್ಟರ್ ಮೂಲಕ ನಡೆದಿರುವ […]

ಗುಜರಾತ್ ಅಭಿವೃದ್ಧಿ ಬಗ್ಗೆ ಮೋದಿ ಹೇಳುತ್ತಿರುವುದೆಲ್ಲ ಸುಳ್ಳು: ಕೇಜ್ರಿವಾಲ್

Friday, March 7th, 2014
Arvind-Kejriwal

ಅಹಮದಾಬಾದ್: ಪದೇಪದೆ ಗುಜರಾತ್ ಸಾಕಷ್ಟು ಅಭಿವೃದ್ಧಿ ಸಾಧಿಸಿದೆ ಎಂದು ಹೇಳಿಕೊಳ್ಳುತ್ತಿರುವ ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಗುಜರಾತ್ ಅಭಿವೃದ್ಧಿಯಾಗಿದೆ ಎಂದು ಮೋದಿ ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ ವಾಸ್ಥವದಲ್ಲಿ ಗುಜರಾತ್‌ನಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ಅವರು ಹೇಳುತ್ತಿರುವುದೆಲ್ಲ ಸುಳ್ಳು ಎಂದು ಹೇಳಿರುವ ಆಮ್ ಆದ್ಮಿ ಪಕ್ಷದ ನಾಯಕ, ಗುಜರಾತ್ ಅಭಿವೃದ್ಧಿಗೆ ಸಂಬಂಧಿಸಿದ 16 ಪ್ರಶ್ನೆಗಳ ಪಟ್ಟಿಯೊಂದಿಗೆ ಗುಜರಾತ್ ಮುಖ್ಯಮಂತ್ರಿಯ ನಿವಾಸಕ್ಕೆ ಭೇಟಿ […]