ಕೇರಳದಿಂದ ಕೋಳಿ ತ್ಯಾಜ್ಯವನ್ನು ತಂದು ನಿರ್ಜನ ಪ್ರದೇಶದ ರಸ್ತೆಗಳಲ್ಲಿ ಸುರಿಯುತ್ತಿದ್ದ ಆರೋಪಿಗಳ ಬಂಧನ

Saturday, July 14th, 2018
chikan-wastage

ಮಂಗಳೂರು: ಕೇರಳದಿಂದ ಕೋಳಿ ತ್ಯಾಜ್ಯವನ್ನು ತಂದು ನಿರ್ಜನ ಪ್ರದೇಶದ ರಸ್ತೆಗಳಲ್ಲಿ ಸುರಿಯುತ್ತಿದ್ದ ಆರೋಪದ ಮೇರೆಗೆ ಐವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ವಳಮೊಗರು ಗ್ರಾಮದ ಆಜ್ಜಿಕಲ್ಲು ನಿವಾಸಿ ರಫೀಕ್ (30), ಕೇರಳದ ಕೋಯಿಕ್ಕೋಡ್ ನಿವಾಸಿ ಅಹ್ಮದ್ ಗಜನಿ (34), ಮಲಪರಂಬ ತಿರೂರನ್ನಾಳಿ ನಿವಾಸಿ ಸೌಫಿ (30), ಕೋಝಿಕೋಡ್ ಬೇಪೂರ್ ನಿವಾಸಿ ಮಸೂದ್ (25), ಬಿಹಾರ ಬಾಕಾ ನಿವಾಸಿ ಝಿಯಾವುಲ್ ಅನ್ಸಾರಿ (20) ಬಂಧಿತರು. ವಿಟ್ಲ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಹಾಕುವ ಬಗ್ಗೆ ಅಳಿಕೆ ಗ್ರಾಮ ಪಂಚಾಯತ್ ಅಭಿವೃದ್ಧಿ […]