ಕುಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

Monday, August 10th, 2020
anush

ಸುಬ್ರಹ್ಮಣ್ಯ: ಕಡಬ ತಾಲೂಕು ಕುಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನುಷ್ ಎ.ಎಲ್. 2019-20ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳನ್ನು ಪಡೆದುಕೊಂಡಿದ್ದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ. ಕೈಬೆರಳು ರಹಸ್ಯ, ನಿಮ್ಮ ಯಾವ ಬೆರಳಿನಲ್ಲಿ ಅದೃಷ್ಟವಿದೆ ನೋಡಿ ! ಇವರು ಬಳ್ಪ ಗ್ರಾಮದ ಲೊಕೇಶ್ ಮತ್ತು ಉಷಾ ಎಣ್ಣೆಮಜಲು ದಂಪತಿಗಳ ಪುತ್ರ. ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ. 71.80 ಫಲಿತಾಂಶ ಬಂದಿದೆ. […]

ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ

Friday, August 7th, 2015
vidyarathna English medium school

ಉಳ್ಳಾಲ : ಪರಿಸರ ಆರೋಗ್ಯ ಪೂರ್ಣವಾಗಬೇಕಾದರೆ ಗಿಡಮರಗಳು ಅತ್ಯಗತ್ಯ. ಗಿಡಮರಗಳನ್ನು ಬೆಳೆಸಿ ಪೋಷಿಸುವುದು ಎಲ್ಲರ ಆದ್ಯ ಕರ್ತವ್ಯ ಎಂದು ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟುಗುತ್ತು ಅಭಿಪ್ರಾಯಪಟ್ಟರು. ಅವರು ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಟ್ರಸ್ಟಿನ ಇಕೋ ಕ್ಲಬ್ ವತಿಯಿಂದ ಶಾಲಾ ವಠಾರದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭ ಸಂಸ್ಥೆಯ ಕಾರ್‍ಯದರ್ಶಿ ಸೌಮ್ಯಾ.ಆರ್.ಶೆಟ್ಟಿ, ಮುಖ್ಯೋಪಧ್ಯಾಯಿನಿ ನಯೀಂ ಹಮೀದ್, ಶಿಕ್ಷಕರಾದ ನವೀನ್, ವೀಣಾ, ಪ್ರಜ್ಞಾ, ಶರಣ್ಯಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ವೇಳೆ ವಿದ್ಯಾರ್ಥಿಗಳಿಗೆ ಸಸಿಗಳನ್ನು […]

ಶ್ರೀ. ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ಆದಿತ್ಯ ಮತ್ತು ದರ್ಶನ್ ಗೆ ತಾಲೂಕು ಮಟ್ಟದ ಪ್ರಜ್ಞಾ ಸಾಧಕ ಪ್ರಶಸ್ತಿ

Sunday, June 15th, 2014
Dharshan Aditya

ಧರ್ಮಸ್ಥಳ: : ಪ್ರಸಕ್ತ 2013-14 ವರ್ಷದ ಸುಳ್ಯದ ಪ್ರಜ್ಞಾ ಎಜ್ಯುಕೇಶನ್ ಟ್ರಸ್ಟ್ ನಡೆಸಿದ ಸದಾ ಸಿದ್ದರಾಗಿರೋಣ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಧರ್ಮಸ್ಥಳದ ಶ್ರೀ. ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿ ದರ್ಶನ್ ಭಾಗವಹಿಸಿದ್ದು, ಕಳೆದ ಸಾಲಿನ 6ನೇ ತರಗತಿಯ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಇವರು ಜೂನ್ 15 ಭಾನುವಾರದಂದು ಲಯನ್ಸ್ ಸೇವಾ ಸದನ, ಸುಳ್ಯದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ 2 ಸಾವಿರ ರೂಪಾಯಿ ವಿದ್ಯಾರ್ಥಿ ವೇತನ […]