ಸಣ್ಣ ವೆಚ್ಚಕ್ಕೂ ನಿಯಂತ್ರಣ ಹಾಕಿದರೆ ಆಂತರಿಕ ಸಂಪನ್ಮೂಲ ಕ್ರೋಡೀಕರಿಸಬಹುದು : ವಿವಿ ಕುಲಪತಿ

Tuesday, February 11th, 2020
VV-Kulapati

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದಲ್ಲಿ ದುಂದುವೆಚ್ಚಕ್ಕೆ ಕಡಿವಾಣ ಹಾಕುವುದರೊಂದಿಗೆ, ಸಣ್ಣ ವೆಚ್ಚಕ್ಕೂ ನಿಯಂತ್ರಣ ಹಾಕಿದರೆ ಸಾಕಷ್ಟು ಆಂತರಿಕ ಸಂಪನ್ಮೂಲ ಕ್ರೋಡೀಕರಿಸಬಹುದು. ವಿವಿಧ ಕಾರ್ಪೋರೇಟ್ ಸಂಸ್ಥೆಗಳ ಸಿಎಸ್‌ಆರ್ ಮೊತ್ತವನ್ನು ತಂದು ವಿವಿ ಸೇರಿದಂತೆ ಕೊಣಾಜೆ ಗ್ರಾಮದ ಅಭಿವೃದ್ಧಿಗೂ ವಿವಿಧ ಯೋಜನೆಗಳನ್ನು ರೂಪಿಸಲಾಗುವುದು ಎಂದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ಪತ್ರಿಕಾ ಸಂವಾದಲ್ಲಿ ಅವರು ಮಾತನಾಡಿದರು. ಪ್ರತಿ ನಿರ್ಧಾರ ತೆಗೆದುಕೊಳ್ಳುವ ಮೊದಲು ಅದರ […]