ಲಾಕ್ ಡೌನ್ ಜೂಜಾಟ : ಹನ್ನೊಂದು ಮಂದಿಯ ಬಂಧನ, 1,76,800/- ರೂ ಮೌಲ್ಯದ ಸೊತ್ತು ವಶ

Friday, May 21st, 2021
Andar Bahar

ಮಂಗಳೂರು : ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಗ್ರಾಮದ ಬಿಕರ್ನಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ, ಸಾಮಾಜಿಕ ಅಂತರವನ್ನು ಪಾಲಿಸದೇ ಮಾಸ್ಕ್ ಧರಿಸದೇ ಅಕ್ರಮ ಜೂಜಾಟವಾದ ಆಂದರ್- ಬಾಹರ್ ಆಟವನ್ನು ಆಡುತ್ತಿದ್ದ ಹನ್ನೊಂದು ಮಂದಿಯನ್ನು ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐಯವರಾದ  ರಾಜೇಂದ್ರ. ಬಿ, ಪ್ರದೀಪ ಟಿಆರ್ ಮತ್ತು ಸಿಬ್ಬಂದಿಗಳು ಮೇ 21 ಶುಕ್ರವಾರ ಬಂಧಿಸಿದ್ದಾರೆ. 1) ರಾಜೇಂದ್ರ ಹಲ್ದಾರ್(41), ವಾಸ:, ಆದಿಲಬಾದ್, ತೆಲಂಗಾಣ, ಹಾಲಿ ವಾಸ ಪದವು ಕುಲಶೇಖರ, ಮಂಗಳೂರು 2) […]