ದೆಹಲಿಯ ಗಲಭೆ’ ಹಾಗೂ ‘ಶಾಹೀನ್‌ಬಾಗ ಆಂದೋಲನ’ ದೇಶವಿರೋಧಿ ಸಂಚು : ಕಪಿಲ ಮಿಶ್ರಾ

Monday, August 3rd, 2020
KapilMisra

ಮುಂಬೈ  : ಭಾರತೀಯ ಸಂಸತ್ತಿನಿಂದ ಕೇವಲ 10 ಕಿ.ಮೀ ದೂರದಲ್ಲಿ ಹಿಂಸಾತ್ಮಕ ಆದೋಲನ ಮಾಡುತ್ತಾ ಭಾರತದಲ್ಲಿ ‘ಇಸ್ಲಾಮಿ ಆಡಳಿತ’ ಜಾರಿಗೊಳಿಸುವಂತಹ ಪ್ರಚೋದನಕಾರಿ ಭಾಷಣಗಳಾದವು. ವಿದೇಶಿ ಹಣಬಲದಿಂದ ಅನೇಕ ಪೊಲೀಸರನ್ನು ಗುರಿಪಡಿಸಿದರೆ ಅನೇಕ ಹಿಂದೂಗಳ ಹತ್ಯೆ ಮಾಡಲಾಯಿತು, ‘ಸಿಎನ್‌ಜಿ’ಯ ಅನೇಕ ಬಸ್‌ಗಳಿಗೆ ಬೆಂಕಿ ಹಚ್ಚಿ ಸ್ಫೋಟಿಸುವ ದೊಡ್ಡ ಆಯೋಜನೆಯನ್ನು ಮಾಡಲಾಗಿತ್ತು. ದೇಶದಲ್ಲಿಯ ಪ್ರಗತಿಪರರು ಹಾಗೂ ಎಡಪಂಥಿಯ ವಿಚಾರದ ಪತ್ರಕರ್ತರು, ಪ್ರಸಾರ ಮಾಧ್ಯಮಗಳು, ನ್ಯಾಯವಾದಿಗಳು, ಲೇಖಕರು, ವಿಚಾರವಂತರು ಮುಂತಾದವರು ಈ ಗಲಭೆಖೋರರನ್ನು ಬೆಂಬಲಿಸುವ ಕಾರ್ಯವನ್ನು ಮಾಡಿದ್ದಾರೆ. ದೆಹಲಿ ಗಲಭೆ ಹಾಗೂ […]

ಬಿಜೆಪಿ ಯುವ ಮೋರ್ಚಾ ವತಿಯಿಂದ ಯುವ ಸಂಘರ್ಷ ಆಂದೋಲನ

Saturday, July 30th, 2011
BJP Yuva Morcha/ ಬಿಜೆಪಿ ಯುವ ಮೋರ್ಚಾ ವತಿಯಿಂದ ಯುವ ಸಂಘರ್ಷ ಆಂದೋಲನ

ಮಂಗಳೂರು: ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಸಂಘ ನಿಕೇತನದಲ್ಲಿ ಶುಕ್ರವಾರ ಆಯೋಜಿಸಿದ ಯುವ ಸಂಘರ್ಷ ಆಂದೋಲನವನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರಿ ಪ್ರತಾಪಸಿಂಹ ನಾಯಕ್‌ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಅವರು ಬಿಜೆಪಿ ವಿವಿಧ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಮತ್ತೆಮತ್ತೆ ಎದ್ದುಬಂದಿದೆ, ಸರಕಾರವನ್ನು ಉರುಳಿಸಲು ರಾಜಕೀಯ ವಿರೋಧಿಗಳ ಪ್ರಯತ್ನ ನಿರಂತರ ನಡೆಯುತ್ತಿದೆ ಎಂದರು. ಕಾರ್ಯಕರ್ತರು ಇನ್ನಷ್ಟು ಪಕ್ಷದ ಬೆಳವಣಿಗೆಯಲ್ಲಿ ಶ್ರಮವಹಿಸುವುದು ಅತ್ಯಗತ್ಯ. ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಅಸ್ತಿತ್ವಕ್ಕೆ ಬಂದ ಬಿಜೆಪಿ ನೇತೃತ್ವದ ಸರಕಾರವನ್ನು […]