ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ 14 ವರ್ಷಗಳ ಬಳಿಕ ಬಂಧನ

Saturday, December 14th, 2019
ballary

ಬಳ್ಳಾರಿ : ಕೊಲೆಗೈದು ತಪ್ಪಿಸಿಕೊಂಡಿದ್ದ ಆರೋಪಿಯನ್ನು 14 ವರ್ಷಗಳ ಬಳಿಕ ಬಳ್ಳಾರಿಯ ಮೋಕಾ ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಮಾರಪ್ಪ ಎರಕುಲ್ (62) ಬಂಧಿತ ಆರೋಪಿ. ಮಾರಪ್ಪ ಸೇರಿದಂತೆ ಒಟ್ಟು ನಾಲ್ವರು ಸೇರಿ ಕರ್ನೂಲ್ ಜಿಲ್ಲೆಯ ಕಡ್ಮೂರ್ ಗ್ರಾಮದ ದತ್ತಗೌಡ ಎಂಬವರನ್ನು 3005ರಲ್ಲಿ ಕೊಲೆ ಮಾಡಿದ್ದರು. ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಾರಪ್ಪನನ್ನು ಪೊಲೀಸರು ಈಗ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏನಿದು ಪ್ರಕರಣ?: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ದತ್ತಗೌಡ ಎಂಬವರನ್ನು ಬಳ್ಳಾರಿ ಸಮೀಪದ ಮೋಕಾ […]