ಆಕಾಶವಾಣಿ ಯಾವತ್ತೂ ದ್ವೀಪದಂತೆ ಕೆಲಸ ಮಾಡಿಲ್ಲ : ಕೇಶವ ಮೂರ್ತಿ

Sunday, June 27th, 2021
Keshava-Murthy

ಮಂಗಳೂರು: ಆಕಾಶವಾಣಿ ಯಾವತ್ತೂ ದ್ವೀಪದಂತೆ ಕೆಲಸ ಮಾಡಿಲ್ಲ, ಮಾಡುವುದೂ ಇಲ್ಲ. ವ್ಯವಸ್ಥೆ ಮತ್ತು ಜನರ ನಡುವಿನ ಸೇತುವೆಯಂತೆ ಕೆಲಸ ಮಾಡುವುದರಿಂದಲೇ, ರೇಡಿಯೋಗೆ ದೇಶದ ಜನರ ನಾಡಿಮಿಡಿತ ಅರಿಯಲು ಸಾಧ್ಯವಾಗಿದೆ, ಎಂದು ಹಾಸನ ಆಕಾಶವಾಣಿಯ ಹಿರಿಯ ಕಾರ್ಯಕ್ರಮ ನಿರ್ಮಾಪಕ ಕೇಶವ ಮೂರ್ತಿ ಹೇಳಿದ್ದಾರೆ. ವಿಶ್ವವಿದ್ಯಾನಿಲಯ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಆನ್‌ಲೈನ್‌ನಲ್ಲಿ ಶನಿವಾರ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1980 ರ ದಶಕದ ವರೆಗೂ ವಿದ್ಯುನ್ಮಾನ ಮಾಧ್ಯಮ ಕ್ಷೇತ್ರದಲ್ಲಿ ಪಾರುಪತ್ಯ ಸಾಧಿಸಿದ್ದ ಆಕಾಶವಾಣಿ, ಹೊಸತನಕ್ಕೂ ಒಗ್ಗಿಕೊಂಡಿದೆ. ಯೂ […]

ಮಕ್ಕಳಿಲ್ಲದ ಕೊರಗಿನಿಂದ ಅಣ್ಣನ ಮಗಳಿಗೆ ಆಸ್ತಿ ಕೊಡುವಂತೆ ಡೆತ್ ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ

Tuesday, February 19th, 2019
kotekar-death

ಮಂಗಳೂರು : ಆಕಾಶವಾಣಿಯ ನಿವೃತ್ತ ಉದ್ಯೋಗಿ ಹಾಗೂ ಅವರ ಪತ್ನಿ ದೀರ್ಘಕಾಲದ ಅಸೌಖ್ಯ ಹಾಗೂ ಮಕ್ಕಳಿಲ್ಲದ ಕೊರಗಿನಿಂದ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಕೋಟೆಕಾರು ಬೀರಿ ಎಂಬಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ವೃದ್ಧ ದಂಪತಿ ದೇವರಾಜ್ (74), ವಸಂತಿ (64) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಆಕಾಶವಾಣಿಯ ನಿವೃತ್ತ ಉದ್ಯೋಗಿ ದೇವರಾಜ್ ಗಾಣಿಗ ಹಲವಾರು ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಅದಲ್ಲದೇ ಪತ್ನಿ ವಸಂತಿ ಕೂಡ ಅಸೌಖ್ಯದಿಂದ ಬಳಲುತ್ತಿದ್ದು, ಕಳೆದ ರಾತ್ರಿ […]