ಆಕುರ್ಲಿಯಲ್ಲಿ ಕಟ್ಟಡ ಕಾರ್ಮಿಕರನ್ನು ವಂಚಕರಿಂದ ರಕ್ಷಿಸಿದ ಮುಂಬಯಿ ನಗರ ಸೇವಕ ಮತ್ತು ಭಜನಾ ಮಂಡಳಿ ಸದಸ್ಯರು

Sunday, May 24th, 2020
Panwail

ಮುಂಬಯಿ : ಪನ್ವೇಲ್ ಪರಿಸರದ ಆಕುರ್ಲಿಯಲ್ಲಿ ಸುಮಾರು 46 ಮಂದಿ ಬಿಹಾರ್ ರಾಜ್ಜದ ಕಟ್ಟಡ ಕಾರ್ಮಿಕರು ಸಾಮಾನು ವಿತರಿಸುವ ಟೆಂಪೋದಲ್ಲಿ ತಮ್ಮ ಊರಿಗೆ ತೆರಳಲು ಡಿಮಾರ್ಟ್ ಬದಿಯಲ್ಲಿರುವ ಮೈದಾನದಲ್ಲಿ ಸಿದ್ಧತೆ ನಡೆಸಿದ್ದರು. ವಿಷಯ ತಿಳಿದು ರಾತ್ರಿ ಸುಮಾರು 8 ಗಂಟೆಗೆ ಅವರಿಗೆ ಸಹಾಯ ಮಾಡುವ ಉದ್ದೇಶದಿಂದ ಕೂಡಲೇ ಕಾರ್ಯಪ್ರವರ್ತರಾದ ಪನ್ವೇಲ್ ನಗರಸೇವಕರಾದ ಸಂತೋಷ್ ಜಿ ಶೆಟ್ಟಿ , ಶ್ರೀ ಭಾಸ್ಕರ್ ಶೆಟ್ಟಿ ಪದ್ಮ, , ಶ್ರೀ ಗುರು ಶೆಟ್ಟಿ ಕಾಪು ಮತ್ತು ಶ್ರೀ ಸುಧಾಕರ್ ಪೂಜಾರಿ ಕೆಮ್ಥೂರ್ […]