ದಾಂಪತ್ಯದಲ್ಲಿ ವಿರಸ : ಮಕ್ಕಳಿಬ್ಬರ ಜೊತೆ ತಂದೆ ಆತ್ಮಹತ್ಯೆ

Wednesday, March 17th, 2021
Chervathuru

ಕಾಸರಗೋಡು : ದಾಂಪತ್ಯದಲ್ಲಿ ವಿರಸ ಮೂಡಿ ಇಬ್ಬರು ಇಬ್ಬರು ಮಕ್ಕಳೊಂದಿಗೆ ವಾಸಿಸುತ್ತಿದ್ದ ರಿಕ್ಷಾ ಚಾಲಕ ಮಕ್ಕಳಿಗೆ ವಿಷವುಣಿಸಿ ನಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ  ಚೆರ್ವತ್ತೂರಿನಲ್ಲಿ ನಡೆದಿದೆ. ಪಿಲಿಕ್ಕೋಡು ಮಡಿವಾಯಿಯ ಆಟೋರಿಕ್ಷಾ ಚಾಲಕ ರೂಪೇಶ್ (37) ಮತ್ತು ಮಕ್ಕಳಾದ ವೈದಹಿ (10) , ಶಿವಾನಂದ (6) ಮೃತಪಟ್ಟವರು. ಅವರ ಮೃತದೇಹ ನಿರ್ಮಾಣ ಹಂತದಲ್ಲಿರುವ ಮನೆಯ ಕೋಣೆಯೊಂದರಲ್ಲಿ ಪತ್ತೆಯಾಗಿವೆ. ಮಕ್ಕಳಿಬ್ಬರು ವಿಷ ಸೇವನೆಯಿಂದ ಮೃತಪಟ್ಟರೆ ರೂಪೇಶ್ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ . ಮಕ್ಕಳಿಗೆ ವಿಷ […]

ಉತ್ತರ ಪ್ರದೇಶದ ಬಲ ರಾಮ್ ಪುರ ಗ್ರಾಮದಲ್ಲಿ ಮತ್ತೊಂದು ದಲಿತ ಯುವತಿಯ ಅತ್ಯಾಚಾರ

Friday, October 2nd, 2020
Shahid-and-Sahil

ಲಖನೌ: ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ರೀತಿಯಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ. ಹತ್ರಾಸ್ ನಿಂದ 500 ಕಿಲೋ ಮೀಟರ್ ದೂರದಲ್ಲಿರುವ ಬಲ ರಾಮ್ ಪುರ ಗ್ರಾಮದಲ್ಲಿ ಮಂಗಳವಾರ ಸಂಜೆ 22 ವರ್ಷದ ದಲಿತ ಯುವತಿ ಮೇಲೆ ಕಾಮುಕರು ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಪರಿಣಾಮ ಆಕೆ ಲಖನೌನ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಈ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ, ಮರಣೋತ್ತರ ಪರೀಕ್ಷೆಯಲ್ಲಿ ಗಾಯಗಳಾದ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. […]