ಮಂಗಳೂರು ಸ್ಮಾರ್ಟ್ ಸಿಟಿ ಲಿ.ನ ಆಡಳಿತ ನಿರ್ದೇಶಕ ಮುಹಮ್ಮದ್ ನಝೀರ್ ವರ್ಗಾವಣೆ

Tuesday, October 20th, 2020
Mohammed Nazir

ಮಂಗಳೂರು : ಮಂಗಳೂರು ಸ್ಮಾರ್ಟ್ ಸಿಟಿ ಲಿ.ನ ಆಡಳಿತ ನಿರ್ದೇಶಕ ಮುಹಮ್ಮದ್ ನಝೀರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ಮಹಾನಗರ ಪಾಲಿಕೆ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ನಝೀರ್ ಅವರನ್ನು ಒಂದು ವರ್ಷದಿಂದ ಸ್ಮಾರ್ಟ್ ಸಿಟಿ ಲಿ.ಇದರ ನಿರ್ದೇಶಕರಾಗಿ ನಿಯುಕ್ತಿಗೊಳಿಸಲಾಗಿತ್ತು. ಮುಹಮ್ಮದ್ ನಝೀರ್ ಅವರಿಗೆ ಹೊಸ ಹುದ್ದೆ ಇನ್ನೂ ನಿಗದಿಯಾಗಿಲ್ಲ. ಅವರ ಸ್ಥಾನಕ್ಕೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಅವರನ್ನು ನೇಮಿಸಲಾಗಿದೆ.

ವಿಜಯ ಬ್ಯಾಂಕ್ ನ ಮಾಜಿ ಆಡಳಿತ ನಿರ್ದೇಶಕ ಬಿ.ಬಿ. ಶೆಟ್ಟಿ ನಿಧನ

Sunday, August 4th, 2013
bb shetty

ಮಂಗಳೂರು: ವಿಜಯ ಬ್ಯಾಂಕ್ ನ ಮಾಜಿ ಅಧ್ಯಕ್ಷ  ಮತ್ತು ಆಡಳಿತ ನಿರ್ದೇಶಕ ಬಿ.ಬಿ. ಶೆಟ್ಟಿ (77) ಅವರು ಜುಲೈ 2 ಶುಕ್ರವಾರ ಮಧ್ಯರಾತ್ರಿ ನಿಧನರಾದರು. ಬಿ.ಬಿ. ಶೆಟ್ಟಿ ಅವರು ಪತ್ನಿ ಕಲಾವತಿ ಸಹೋದರ ಸುಬ್ಬಯ್ಯ ಶೆಟ್ಟಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಬಿ.ಬಿ. ಶೆಟ್ಟಿ ಅವರು 1975ರ ಡಿಸೆಂಬರ್ ನಲ್ಲಿ ಆಡಳಿತ ಕಚೇರಿಯಲ್ಲಿ ಮ್ಯಾನೇಜರ್ ಆಗಿ ಶೆಟ್ಟಿ ಅವರು ವಿಜಯ್ ಬ್ಯಾಂಕ್ ಗೆ ಸೇರಿದ್ದರು.  1992ರಿಂದ 1996ರ ತನಕ ವಿಜಯ ಬ್ಯಾಂಕ್ ನ ಆಡಳಿತ ನಿರ್ದೇಶಕರಾಗಿದ್ದರು. 1984ರ […]