ಎರೆಡಲ ಪನೆರೆ ಪೋವೊಡ್ಚಿ, ಪೊಸ ಟೀಮು ಮಲ್ಪುವ : ನಳಿನ್ ಕುಮಾರ್ ಕಟೀಲ್ ಆಡಿಯೋ ವೈರಲ್

Monday, July 19th, 2021
nalin kumar kateel

ಮಂಗಳೂರು  :  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಳಿನ್ ಕುಮಾರ್ ಅವರು, ” ಆ ಧ್ವನಿ ನನ್ನದಲ್ಲ, ಈ ಬಗ್ಗೆ ತನಿಖೆ ನಡೆಸಲು ಈಗಾಗಲೇ ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇನೆ ಎಂದಿದ್ದಾರೆ. ಆಡಿಯೋದಲ್ಲಿ ತುಳುವಿನಲ್ಲಿ ‘ಎರೆಡಲ ಪನೆರೆ ಪೋವೊಡ್ಚಿ.  ಈಶ್ವರಪ್ಪ , ಜಗದೀಶ್ ಶೆಟ್ಟರ್ ಟೀಮುನೇ ದೆಪ್ಪುವ, ಪೊಸ ಟೀಮು ಮಲ್ಪುವ, ಇತ್ತೇ ಪುರ ನಮ್ಮ ಕೈಟ್ ಉಂಡು, ಮೂಜಿ ಪುದರ್ ವುಂಡು ಎಂದು […]

ತುಳು ಅಕಾಡೆಮಿಯಲ್ಲಿ ಸ್ಥಾನ ಮಾನ ನೀಡದಿದ್ದರೆ ಆಡಿಯೋ ವೈರಲ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದರು : ಕತ್ತಲ್ ಸಾರ್

Monday, November 2nd, 2020
Kattalsar

ಮಂಗಳೂರು: ತುಳುನಾಡು ಟ್ರಸ್ಟ್’ ಸ್ಥಾಪಕಾಧ್ಯಕ್ಷ ಜಿ.ವಿ.ಎಸ್.ಉಳ್ಳಾಲ್ ನನ್ನ ಆಡಿಯೋ ಮಾಡಿಕೊಂಡು  ವಯ್ಯಕ್ತಿಕ ಹಗೆ ಸಾಧಿಸಿದ್ದಾರೆ ಎಂದು  ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಹೇಳಿದ್ದಾರೆ. ಜಿ.ವಿ.ಎಸ್.ಉಳ್ಳಾಲ್ ಮತ್ತು ಅವರ ಪತ್ನಿ ವಿದ್ಯಾಶ್ರೀ ಉಲ್ಲಾಳ್ ತುಳು ಅಕಾಡೆಮಿಯಲ್ಲಿ ಅಧಿಕೃತ ಸ್ಥಾನ ಮಾನಕ್ಕಾಗಿ ಬೇಡಿಕೆ ಇಟ್ಟಿದ್ದರು ಅದು ಸಾಧ್ಯವಿಲ್ಲಾ ಎಂದಿದ್ದಕ್ಕೆ ನಿಮ್ಮ ಆಡಿಯೋ ವೈರಲ್ ಮಾಡುತ್ತೇನೆ ಎಂದು ಬೆದರಿಕೆ  ಹಾಕಿದ್ದರು ಎಂದು  ಕತ್ತಲ್ ಸಾರ್ ಹೇಳಿದ್ದಾರೆ. ವಿದ್ಯಾಶ್ರೀ ಉಲ್ಲಾಳ್ ಕಾಂಗೆಸ್ಸ್ ಪಕ್ಷದವರು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅವರು ತುಳು ಅಕಾಡೆಮಿಯಲ್ಲಿ ಸದಸ್ಯರಾಗಿದ್ದರು.  ಜಿ.ವಿ.ಎಸ್.ಉಳ್ಳಾಲ್  ನನ್ನನ್ನು ಶ್ವಾನ ವನ್ನು […]

ರಾಜ್ಯ ಬಿಜೆಪಿ ಸರ್ಕಾರ ವಜಾಕ್ಕೆ ಆಗ್ರಹ : ಕೊಡಗು ಕಾಂಗ್ರೆಸ್ ಪ್ರತಿಭಟನೆ

Monday, November 4th, 2019
Kodagu

ಮಡಿಕೇರಿ : ವಾಮಮಾರ್ಗದಲ್ಲಿ ಸರ್ಕಾರ ರಚನೆಗೆ ಮುಂದಾದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಸ್ವತ: ಹೇಳಿಕೊಂಡ ಆಡಿಯೋ ವೈರಲ್ ಆಗಿದ್ದು, ಇದನ್ನೇ ಸೂಕ್ತ ಸಾಕ್ಷ್ಯವೆಂದು ಪರಿಗಣಿಸಿ ರಾಜ್ಯ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಬಿಜೆಪಿ, ಸಿಎಂ ಯಡಿಯೂರಪ್ಪ, ಕೇಂದ್ರ ಸರ್ಕಾರ ಮತ್ತು ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿ […]