ಇನ್‌ಸ್ಪೆಕ್ಟರ್ ಗಂಗಿರೆಡ್ಡಿ ಅಪರಾಧಿ, ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ ದಂಡ

Thursday, August 27th, 2020
Gangi Reddy

ಮಂಗಳೂರು : ಲೋಕಾಯುಕ್ತ ಡಿ. ವೈ.ಎಸ್.ಪಿ. ಸದಾನಂದ ವರ್ಣೇಕರ್ ಮತ್ತು ಅವರ ತಂಡ  2009 ರಲ್ಲಿ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಕರಾವಳಿ ಕಾವಲು ಪಡೆಯ ಇನ್‌ಸ್ಪೆಕ್ಟರ್ ಗಂಗಿರೆಡ್ಡಿ ಅವರನ್ನು ಮಂಗಳೂರು ಲೋಕಾಯುಕ್ತ ನ್ಯಾಯಾಲಯ ಅಪರಾಧಿ ಎಂದು ಪರಿಗಣಿಸಿ ನಾಲ್ಕು ವರ್ಷ ಸಾದಾ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ ದಂಡ ವಿಧಿಸಿ ಆ.27ರಂದು ಆದೇಶ ನೀಡಿದೆ. ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. […]

ಆದಾಯವನ್ನು ಹೆಚ್ಚಿಸಲು ಸರಕಾರಗಳು ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡಬಾರದು !

Wednesday, May 6th, 2020
ಆದಾಯವನ್ನು ಹೆಚ್ಚಿಸಲು ಸರಕಾರಗಳು ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡಬಾರದು !

ಮಂಗಳೂರು  : ಒಂದೆಡೆ ಕೊರೋನಾದ ರೋಗಾಣುವಿನ ಸೊಂಕಿನಿಂದಾಗಿ ಜನರ ಜೀವಕ್ಕೆ ಅಪಾಯವಾಗದಿರಲೆಂದು ಸರಕಾರಗಳು ಆರ್ಥಿಕ ಹಾನಿಯನ್ನು ಸಹಿಸಿಕೊಳ್ಳುತ್ತಾ ‘ಲಾಕ್‌ಡೌನ್’ನ ಧೈರ್ಯದ ಹಾಗೂ ಸ್ವಾಗತರ್ಹ ನಿರ್ಣಯವನ್ನು ತೆಗೆದುಕೊಂಡಿದೆ. ಆದರೆ ಇನ್ನೊಂದೆಡೆ ಕೇವಲ ಆದಾಯ ಹೆಚ್ಚಾಗಿಸಲು ಮದ್ಯದ ಅಂಗಡಿಯನ್ನು ತೆರೆಯುವ ನಿರ್ಣಯವನ್ನು ತೆಗೆದುಕೊಂಡಿದೆ. ಆದ್ದರಿಂದ ದೇಶದಲ್ಲಿ ಕೊರೋನಾದ ಸೋಂಕು ಹೆಚ್ಚಾಗುವ ಸಾಧ್ಯತೆಗಳಿವೆ. ಇದನ್ನು ಹೊರತು ಪಡಿಸಿ ಮದ್ಯದಿಂದಾಗಿ ಮಹಿಳೆಯರ ಮೇಲಾಗುವ ದೌರ್ಜನ್ಯ, ಮಕ್ಕಳ ಮೇಲಾಗುವ ಕುಸಂಸ್ಕಾರ ಹಾಗೂ ಲಕ್ಷಗಟ್ಟಲೆ ಸಂಸಾರ ನಾಶವಾಗಲು ಈ ನಿರ್ಣಯದ ಕಾರಣವಾಗಬಾರದು, ಅದರೊಂದಿಗೆ ಸಮಾಜದ ಸರ್ವತೋಮುಖ […]