ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ ಶೋಭಾಯಾತ್ರೆ

Wednesday, October 12th, 2016
mangalore-dasara

ಮಂಗಳೂರು: ಮಂಗಳೂರಿಗೆ ಮಂಗಳೂರೇ ವರ್ಣಮಯವಾಗಿ ಕಂಗೊಳಿಸಿ- ವಿಜೃಂಭಿಸಿದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ ಶೋಭಾಯಾತ್ರೆ ಭಾರೀ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ, ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಮಂಗಳವಾರ ಸಂಜೆ ಆರಂಭವಾಗಿ ಬುಧವಾರ ಮುಂಜಾನೆ ಸಂಪನ್ನಗೊಂಡಿತು. ಶ್ರೀ ಕ್ಷೇತ್ರದಿಂದ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶಾರದಾ ಮಾತೆ, ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ ವಿಗ್ರಹಗಳ ಸಹಿತ ವರ್ಣರಂಜಿತ ದಸರಾ ಮೆರವಣಿಗೆ ಕುದ್ರೋಳಿಯಿಂದ ಹೊರಟು ಕಂಬಾರ […]