ಆಧಾರ್ ಗುರುತಿನ ಚೀಟಿಗೆ ಮಂಗಳೂರು ನಗರ ಪ್ರಧಾನ ಅಂಚೆ ಕಚೇರಿಯಲ್ಲಿ ಚಾಲನೆ

Thursday, July 7th, 2011
Adhar card/ಆಧಾರ್ ಗುರುತಿನ ಚೀಟಿ

ಮಂಗಳೂರು: ಮಂಗಳೂರು ನಗರ ಪ್ರಧಾನ ಅಂಚೆ ಕಚೇರಿಯಲ್ಲಿ ದ.ಕ.ಜಿಲ್ಲಾ ವ್ಯಾಪ್ತಿಯ ಆಧಾರ್ ವಿಶಿಷ್ಟ ಗುರುತಿನ ಚೀಟಿಗಾಗಿ ನೋಂದಣಿ ಪ್ರಕ್ರಿಯೆಗೆ ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ ಬುಧವಾರ ಚಾಲನೆ ನೀಡಿದರು.ಅವರು ಲಯನ್ಸ್ ಜಿಲ್ಲಾ ಗವರ್ನರ್ ಜಿ.ಕೆ.ರಾವ್‌ರಿಗೆ ಮೊದಲ ಆಧಾರ್ ನೋಂದಣಿ ಅರ್ಜಿ ನೀಡುವ ಮೂಲಕ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಶರ್ಮಾ ನೋಂದಣಿ ಅರ್ಜಿ ತುಂಬಲು ಅನಕ್ಷರಸ್ಥರು ಹಾಗೂ ಹಳ್ಳಿಯ ಜನರು ಏಜೆಂಟರ ಮೊರೆ ಹೋಗುವುದನ್ನು ತಪ್ಪಿಸಬೇಕು, ಅದಕ್ಕಾಗಿ ಅನುಭವಿ ಏಜೆನ್ಸಿಯ ಮೂಲಕ […]