ಸುರತ್ಕಲ್ ಬಂಟರ ಸಂಘದಲ್ಲಿ ‘ಆಟಿದ ಪೊರ್ಲು’

Tuesday, August 2nd, 2016
Surathkal

ಸುರತ್ಕಲ್: ತುಳು ಭಾಷೆಯೊಂದಿಗೆ ತುಳುವ ಸಂಸ್ಕೃತಿ, ಸಂಸ್ಕಾರ ಬೆಸೆದುಕೊಂಡಿದೆ ನಾವು ಉನ್ನತ ಸ್ಥಾನಕ್ಕೆ ಏರಿದಂತೆ ಸಂಸ್ಕಾರವಂತರಾಗಿ ಸಮಾಜದ ಸರ್ವರನ್ನು ಉನ್ನತಿ ಸ್ಥಾನಕ್ಕೆ ಕೊಂಡೊಯ್ಯಬೇಕು ಎಂದು ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇವರ ಮಹಿಳಾ ವಿಭಾಗದ ಅಧ್ಯಕ್ಷೆ ಡಾ| ಆಶಾ ಜ್ಯೋತಿ ರೈ ನುಡಿದರು. ಸುರತ್ಕಲ್ ಬಂಟರಭವನದಲ್ಲಿ ಆಯೋಜಿಸಿದ್ದ ಬಂಟರ ಸಂಘ(ರಿ)ಮತ್ತು ಮಹಿಳಾ ವೇದಿಕೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಆಟಿದ ಪೊರ್ಲು ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವೈಜ್ಞಾನಿಕ ತಳಹದಿ ವ್ಯಕ್ತಿಯು ಸಂಸ್ಕಾರಯುತವಾಗಿ ಬೆಳವಣಿಗೆ ಹೊಂದಲು ಸುಸಂಸ್ಕೃತ […]

ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಯಲ್ಲಿ ಕೆಡೆಂಜಿ ನಿವಾಸಿಗೆ 2 ಲಕ್ಷ ರೂ.ಗಳ ಚೆಕ್ ವಿತರಣೆ

Wednesday, February 17th, 2016
cheque

ಬದಿಯಡ್ಕ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಳೆದ ಬಜೆಟ್ ನಲ್ಲಿ ಜನ ಸಾಮಾನ್ಯರಿಗೆ ಘೋಷಿಸಿದ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆ ಯಲ್ಲಿ ಬದಿಯಡ್ಕ ಸನಿಹದ ಕೆಡೆಂಜಿ ನಿವಾಸಿ ಇತ್ತೀಚೆಗೆ ಮೃತರಾದ ಸೀತಾರಾಮರ ಕುಟುಂಬಕ್ಕೆ2 ಲಕ್ಷ ರೂ.ಗಳ ಚೆಕ್ ವಿತರಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಅಡ್ವ.ಕೆ.ಶ್ರೀಕಾಂತ್,ಬದಿಯಡ್ಕ ಕೇರಳ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರ ಉಪಸ್ಥಿತಿಯಲ್ಲಿ ಸೀತಾರಾಮರ ಪತ್ನಿ ಸರೋಜಿನಿಯವರಿಗೆ ವಿತರಿಸಿದರು.