ಆನಂದ ಪೂಜಾರಿ ಹಳೆಯಂಗಡಿ ನಿಧನ

Friday, August 27th, 2021
Ananda Poojary

ಮುಂಬಯಿ : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಹಳೆಯಂಗಡಿ ಸಾಯಿಕೃಪಾ ನಿವಾಸಿ, ಕೊಡುಗೈದಾನಿ, ಸಾಮಾಜಿಕ ಚಿಂತಕ ಆನಂದ ಪೂಜಾರಿ (85.) ಇಂದು ಸಂಜೆ ಹಳೆಯಂಗಡಿ ಅಲ್ಲಿನ ನಿವಾಸದಲ್ಲಿ ನಿಧನರಾದರು. ಮುಂಬಯಿ ಅಲ್ಲಿನ ಹೆಸರಾಂತ ಸಾಯಿಕೇರ್ ಸಂಸ್ಥೆಯ ಆಡಳಿತ ನಿರ್ದೇಶಕ, ಮದರ್ ಇಂಡಿಯಾ ನೈಟ್ ಹೈಸ್ಕೂಲ್ ಫೋರ್ಟ್ (ಮುಂಬಯಿ) ಇದರ ಅಧ್ಯಕ್ಷ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟç ಸಲಹಾ ಸಮಿತಿ ಸದಸ್ಯ ಸುರೇಂದ್ರ ಎ.ಪೂಜಾರಿ ಸೇರಿದಂತೆ ಮೃತರು ಏಳು ಗಂಡು, ಒಂದು ಹೆಣ್ಣು ಹಾಗೂ ಅಪಾರ ಬಂಧು […]

ರೇಬಿಸ್ ಸೋಂಕು ಹಿನ್ನೆಲೆ ಇಚ್ಲಂಪಾಡಿಗೆ ಭೇಟಿ ನೀಡಿದ ತಜ್ಞ ವೈದ್ಯರ ತಂಡ

Wednesday, September 5th, 2018
rebeese

ಮಂಗಳೂರು: ರೇಬಿಸ್ ಸೋಂಕು ತಗಲಿ ಸಾವಿಗೀಡಾದ ಯುವಕನ ಊರಿನಲ್ಲಿ ಆತಂಕ ಮನೆ ಮಾಡಿದೆ. ಪುತ್ತೂರು ತಾಲೂಕಿನ ಇಚ್ಲಂಪಾಡಿ ಗ್ರಾಮದ 200ಕ್ಕೂ ಅಧಿಕ ಗ್ರಾಮಸ್ಥರು ಇದೀಗ ಆಂಟಿ ರೇಬೀಸ್ ಚುಚ್ಚುಮದ್ದು ಪಡೆದಿದ್ದಾರೆ. ಸೋಮವಾರದಿಂದ ಗ್ರಾಮಸ್ಥರು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಚುಚ್ಚುಮದ್ದು ಪಡೆಯುತ್ತಿರುವುದು ಮುಂದುವರೆದಿದೆ. ಇಚ್ಲಂಪಾಡಿ ಗ್ರಾಮಕ್ಕೆ ಇಂದು ಮಂಗಳವಾರ ದಕ್ಷಿಣಕನ್ನಡ ಜಿಲ್ಲಾ ಆರೋಗ್ಯ ಇಲಾಖೆಯ ಉನ್ನತ ಮಟ್ಟದ ವೈದ್ಯಕೀಯ ತಜ್ಞರ ತಂಡ ನೆಲ್ಯಾಡಿ ಸರಕಾರಿ ಆಸ್ಪತ್ರೆ ಹಾಗೂ ಮೃತ ಯುವಕನ ಮನೆಗೆ ಭೇಟಿ ನೀಡಿ ಮಾಹಿತಿ […]