ಪಾಣೆಮಂಗಳೂರು ಹೊಸ ಸೇತುವೆಯಲ್ಲಿ ಬೈಕ್ ಇಟ್ಟು, ನಾಪತ್ತೆಯಾದ ಯುವಕ

Thursday, July 29th, 2021
Bike

ಬಂಟ್ವಾಳ : ಮೊಬೈಲ್ ಆನ್ಲೈನ್ ಗೇಮ್ ಮೂಲಕ ಸಾಕಷ್ಟು ಹಣ ಕಳೆದುಕೊಂಡಿದ್ದು ವ್ಯಕ್ತಿಯೊಬ್ಬ ಪಾಣೆಮಂಗಳೂರು ಹೊಸ ಸೇತುವೆಯಲ್ಲಿ ಬುಧವಾರ ಮಧ್ಯ ರಾತ್ರಿ ಬೈಕ್ ಚಾಲನೆಯಲ್ಲಿಟ್ಟು ನಾಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರು ದಾಸರಹಳ್ಳಿ ನಿವಾಸಿ ಸತ್ಯವೇಲು (29) ನಾಪತ್ತೆಯಾದ ಯುವಕ. ಆತ ಬೆಂಗಳೂರು ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಎಂದು ಪೊಲೀಸರಿಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.  ಬೈಕ್ ಪೊಲೀಸರ ವಶದಲ್ಲಿದ್ದು ಆತನಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಈತ ಸುಮಾರು 15 ದಿನಗಳ ಹಿಂದೆ ಇದೇ ರೀತಿ ನದಿಗೆ ಹಾರುವುದಕ್ಕೆ ಬೆಂಗಳೂರಿನಿಂದ […]