“ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರವನ್ನು ಬೀಳೋಕೆ ಬಿಡಲ್ಲ” : ಸುರೇಶ್ ಗೌಡ

Saturday, February 1st, 2020
suresh-gowda

ಮಂಡ್ಯ : ಒಂದೆಡೆ ಆಪರೇಷನ್ ಕಮಲದಿಂದಾಗಿ ಕುಗ್ಗಿರುವ ಜೆಡಿಎಸ್ ವರ್ಚಸ್ಸನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ಪಕ್ಷದ ವರಿಷ್ಠರು ಜೆಡಿಯು ಉಚ್ಛಾಟಿತ ನಾಯಕ ಪ್ರಶಾಂತ್ ಕಿಶೋರ್ ಅವರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆಸುತ್ತಿದ್ದರೆ, ಮತ್ತೊಂದೆಡೆ ಸ್ವತಃ ಜೆಡಿಎಸ್ ಶಾಸಕರು ಬಹಿರಂಗವಾಗಿ ಬಿಜೆಪಿ ಪಕ್ಷಕ್ಕೆ ಬೆಂಬಲ ಸೂಚಿಸುವ ಮೂಲಕ ಮುಂದಿನ ದಿನಗಳಲ್ಲಿ ಮತ್ತಷ್ಟು ಜನ ಶಾಸಕರು ಪಕ್ಷ ತೊರೆಯುವ ಸೂಚನೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಎಂಬುದು ಕಳೆದ ಮೂರ್ನಾಲ್ಕು ತಿಂಗಳಿಂದ ಕಗ್ಗಂಟಾಗಿದೆ. ಸಚಿವ ಸ್ಥಾನಕ್ಕೆ ಮೂಲ ಬಿಜೆಪಿಗರು […]

ಅನರ್ಹ ಶಾಸಕರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Saturday, November 16th, 2019
anarharu

ಮೈಸೂರು : ಕೋರ್ಟ್‌ ತೀರ್ಪು ಬಂದ ನಂತರ ಆಪರೇಷನ್ ಕಮಲದ ಸತ್ಯವನ್ನು ಒಬ್ಬೊಬ್ಬರಾಗಿ ಬಾಯ್ಬಿಡುತ್ತಿದ್ದು, ಇದು ಜನರಿಗೆ ಅರ್ಥವಾಗುತ್ತದೆ, ಇವರೆಲ್ಲ ಅನರ್ಹರೇ ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳಿದರು. ಇಂದು ತಮ್ಮ ಮನೆ ಮುಂದೆ ಮಾಧ್ಯಮಗಳ ಜೊತೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಆಪರೇಷನ್ ಕಮಲದ ರಹಸ್ಯವನ್ನು ಕೋರ್ಟ್ ತೀರ್ಪು ಬಂದ ನಂತರ ಒಬ್ಬೊಬ್ಬರು ಸತ್ಯ ಹೇಳುತ್ತಿದ್ದಾರೆ ಇದು ಜನರಿಗೆ ಅರ್ಥವಾಗುತ್ತದೆ. ಇವರೆಲ್ಲಾ ಅನರ್ಹರೇ ಎಂದು ಕೋರ್ಟ್ ತೀರ್ಪು ಕೊಟ್ಟಿದೆ. ಅನರ್ಹತೆಯ ಪಟ್ಟ ಕಟ್ಟಿಕೊಂಡೆ ಜನರ ಬಳಿಗೆ ಹೋಗಬೇಕು […]

‘ಇದು ನಾಚಿಕೆಗೇಡಿನ ರಾಜಕೀಯ’ ಸಿಎಂ ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

Friday, September 20th, 2019
Kumaraswami

ಬೆಂಗಳೂರು : ಆಪರೇಷನ್ ಕಮಲ ಕುಖ್ಯಾತಿಯ ಬಿಜೆಪಿ ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ಬಹುಮತ ಸರ್ಕಾರ ನಿಗದಿಪಡಿಸಿದ್ದ ಕ್ಷೇತ್ರಗಳ ಅಭಿವೃದ್ಧಿಯ ಅನುದಾನವನ್ನು ಕಡಿತ ಮಾಡಿ ತಮ್ಮ ಪಕ್ಷಪಾತಿ ನಿಲುವನ್ನು ಪ್ರತಿಪಾದಿಸಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಹೆಚ್.ಡಿ.ಕುಮಾರಸ್ವಾಮಿ, ‘ಆಪರೇಷನ್ ಕಮಲ ಕುಖ್ಯಾತಿಯ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ಬಹುಮತ ಸರ್ಕಾರ ನಿಗದಿಪಡಿಸಿದ್ದ ಕ್ಷೇತ್ರಗಳ ಅಭಿವೃದ್ಧಿಯ ಅನುದಾನವನ್ನು ಕಡಿತ […]

ಆಪರೇಷನ್ ಕಮಲಕ್ಕೆ ಚಾಲನೆ – ನಿರೀಕ್ಷೆಗೂ ಮೀರಿದ ಬಹುಮತ

Thursday, May 17th, 2018
Prathap gowda Anand singh

ಬೆಂಗಳೂರು : ಬಿಜೆಪಿಯ ಬಿಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ, ಬಿಜೆಪಿ ನಿರೀಕ್ಷೆಗೂ ಮೀರಿದ ಬಹುಮತ ಪಡೆಯಲಿದೆ ಎಂದು ಬಿಜೆಪಿ ಶಾಸಕ ಬಿ ಶ್ರೀರಾಮುಲು ಹೇಳಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಬಿ ಶ್ರೀರಾಮುಲು ಅವರು, ಪಕ್ಷೇತರ ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಅಂತೆಯೇ ಇನ್ನೂ ಹತ್ತಾರು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದು ವಿಶ್ವಾಸ ಮತ ಯಾಚನೆ ವೇಳೆ ಬಿಜೆಪಿ ಪಕ್ಷ ನಿರೀಕ್ಷೆಗೂ ಮೀರಿದ ಬಹುಮತ ಪಡೆಯಲಿದೆ ಎಂದು ಶ್ರೀರಾಮುಲು […]