ನಮ್ಮ ದೇಶವನ್ನು ಮುನ್ನಡೆಸಲು ಸಮರ್ಥರನ್ನು ಹೊಂದಿದ್ದೇವೆ: ಆಫ್ರಿದಿಗೆ ಸಚಿನ್‌ ತಿರುಗೇಟು

Thursday, April 5th, 2018
sachin-tendulkar

ಮುಂಬೈ: ಕಾಶ್ಮೀರ ವಿಚಾರವಾಗಿ ಪಾಕಿಸ್ತಾನದ ಮಾಜಿ ಕ್ರಿಕೆಟರ್‌‌ ಶಾಹಿದ್‌ ಆಫ್ರಿದಿಗೆ ಭಾರತದ ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡೂಲ್ಕರ್‌ ಸರಿಯಾಗಿ ತಿರುಗೇಟು ನೀಡಿದ್ದಾರೆ. ‘ನಮ್ಮ ದೇಶವನ್ನು ನಿರ್ವಹಿಸಲು ಹಾಗೂ ಮುನ್ನಡೆಸಲು ನಾವು ಸಮರ್ಥ ಜನತೆಯನ್ನು ಹೊಂದಿದ್ದೇವೆ’ ಎಂದು ‘ಕ್ರಿಕೆಟ್‌ ದೇವರು’ ಖ್ಯಾತಿಯ ಸಚಿನ್‌ ಹೇಳಿದ್ದಾರೆ. ಇತ್ತೀಚೆಗೆ ಕಾಶ್ಮೀರದಲ್ಲಿ ಭಾರತೀಯ ಸೇನೆ 12 ಜನ ಭಯೋತ್ಪಾದಕರನ್ನು ಹೊಡೆದುರುಳಿಸಿತ್ತು. ಈ ಬಗ್ಗೆ ಟ್ವೀಟ್‌ ಮಾಡಿದ್ದ ಪಾಕಿಸ್ತಾನಿ ಮಾಜಿ ಕ್ರಿಕೆಟರ್‌‌ ಆಫ್ರಿದಿ, ‘ಕಾಶ್ಮೀರದಲ್ಲಿ ಅಮಾಯಕರು ಹತರಾಗುತ್ತಿದ್ದಾರೆ. ವಿಶ್ವಸಂಸ್ಥೆ ಮತ್ತಿತರ ಅಂತಾರಾಷ್ಟ್ರೀಯ ಮಂಡಳಿಗಳು ಎಲ್ಲಿವೆ? […]