ನಿರ್ಭಯಾ ಅತ್ಯಾಚಾರ ಅಪರಾಧಿಗಳನ್ನು ಶೀಘ್ರವೇ ಗಲ್ಲಿಗೇರಿಸಬೇಕು : ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು

Tuesday, February 4th, 2020
venkayya-naidu

ನವದೆಹಲಿ : ನಿರ್ಭಯಾ ಅತ್ಯಾಚಾರ ಪ್ರಕರಣ ಅಪರಾಧಿಗಳನ್ನು ಶೀಘ್ರವಾಗಿ ಮರಣದಂಡನೆಗೆ ಗುರಿಪಡಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಶಾಸಕ ಸಂಜಯ್ ಸಿಂಗ್ ನೀಡಿರುವ ಹೇಳಿಕೆಗೆ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಧ್ವನಿಗೂಡಿಸಿದ್ದಾರೆ. ನಾಲ್ವರನ್ನು ಶೀಘ್ರವೇ ಗಲ್ಲಿಗೇರಿಸಲು ಜವಾಬ್ದಾರಿ ಹೊಂದಿರುವ ಎಲ್ಲ ಸಂಸ್ಥೆಗಳು ತಮ್ಮ ಕರ್ತವ್ಯವನ್ನು ಅಂತಿಮಗೊಳಿಸಿ ಅಪರಾಧಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ರಾಜ್ಯಸಭೆಯಲ್ಲಿ ಮಾತನಾಡಿದರು. ಅಪರಾಧಿಗಳನ್ನು ಕ್ಷಮಿಸಲು ಸಾಧ್ಯವಿಲ್ಲ. ರಾಷ್ಟ್ರದ ಜನರು ಕೂಡ ಇದನ್ನು ಒಪ್ಪುವುದಿಲ್ಲ. ಅಪರಾಧಿಗಳಿಗೆ ಎಲ್ಲ ರೀತಿಯ ಕಾನೂನು ನೆರವು […]

ಪ್ರಚಾರದ ಅಖಾಡ ರಂಗೇರಿಸಲು ‘ಕೈ’ ವಿಶೇಷ ಕಾರ್ಯತಂತ್ರ: ನಾಳೆ ರಾಜ್ಯಕ್ಕೆ ರಾಹುಲ್ ಗಾಂಧಿ

Wednesday, April 25th, 2018
rahul-gandhi

ಬೆಂಗಳೂರು: ಪ್ರಚಾರದ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದುವರೆಗೂ ನಾಮಪತ್ರ ಸಲ್ಲಿಕೆ ಸಿದ್ಧತೆ, ಟಿಕೆಟ್ ಸಿಗದ ಆತಂಕ, ಬಂಡಾಯ, ಟಿಕೆಟ್ ಸಿಗುವ ನಿರೀಕ್ಷೆ ಇತ್ಯಾದಿಗಳಲ್ಲಿ ಪ್ರಚಾರದತ್ತ ಹೆಚ್ಚು ಗಮನಹರಿಸದ ನಾಯಕರು ಇಂದಿನಿಂದ ಇದೇ ಕಾಯಕದಲ್ಲಿ ನಿರತವಾಗಲಿದ್ದಾರೆ. ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಬಿಜೆಪಿ ಪ್ರಚಾರ ನಡೆಸಿದರೆ, ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನ ಮಾಡಲಿದೆ. ರಾಷ್ಟ್ರೀಯ ಪಕ್ಷಗಳಿಂದ ಬಂಡಾಯವೆದ್ದು ಬಂದಿರುವವರಿಂದ ನಿರೀಕ್ಷೆಗೂ ಮೀರಿದ ಉತ್ಸಾಹ ಪಡೆದಿರುವ ಜೆಡಿಎಸ್ ಕೂಡ ಹೊಸ ಉತ್ಸಾಹದೊಂದಿಗೆ ಪ್ರಚಾರಕಣಕ್ಕಿಳಿಯಲಿದೆ. ಇದರ ಜತೆ ಆಮ್ ಆದ್ಮಿ ಪಕ್ಷ, […]

ಕರ್ನಾಟಕ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಸ್ಪರ್ಧೆ

Thursday, December 21st, 2017
Aam-aadmi

ಬೆಂಗಳೂರು: ‘2018ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಈ ಕುರಿತು ಶೀಘ್ರದಲ್ಲಿಯೇ ಅಧಿಕೃತ ಘೋಷಣೆ ಮಾಡಲಾಗುತ್ತದೆ’ ಎಂದು ಸಂಜಯ್ ಸಿಂಗ್ ಹೇಳಿದರು. ಬೆಂಗಳೂರಿನಲ್ಲಿ ಗುರುವಾರ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರು ಹಾಗೂ ರಾಜಕೀಯ ಸಮಿತಿ ಸದಸ್ಯರಾದ ಸಂಜಯ್ ಸಿಂಗ್ ಪತ್ರಿಕಾಗೋಷ್ಠಿ ನಡೆಸಿದರು. ‘ಆಮ್ ಆದ್ಮಿ ಪಕ್ಷ ದೇಶದಲ್ಲಿ ಹೆಚ್ಚಿನ ಜನಬೆಂಬಲ ಸಿಗುತ್ತಿದೆ’ ಎಂದರು. ‘ಕಳೆದ ಐದು ವರ್ಷಗಳಲ್ಲಿ ದೆಹಲಿಯಲ್ಲಿ ನಾವು ಎರಡು ಬಾರಿ ಸರ್ಕಾರ ಮಾಡಿದ್ದೇವೆ. ವಿಧಾನಸಭೆ ಚುನಾವಣೆಯಲ್ಲಿ ದಾಖಲೆಯ ಸ್ಥಾನಗಳನ್ನು […]

ಮಹದಾಯಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಂದ ಪ್ರತಿಭಟನೆ

Thursday, August 4th, 2016
AAP

ಮಂಗಳೂರು: ಮಹದಾಯಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮಹದಾಯಿ ನೀರು ಹಂಚಿಕೆ ವಿಚಾರವು ಕರ್ನಾಟಕ ಮತ್ತು ಗೋವಾದ ನಡುವೆ ಉದ್ಭವಿಸಿರುವ ವಿವಾದವಾಗಿರುವುದರಿಂದ ಕೇಂದ್ರ ಸರಕಾರ ಕೂಡಲೇ ಮಧ್ಯಪ್ರವೇಶಿಸಬೇಕೆಂದು ಆಮ್ ಆದ್ಮಿಯ ರಾಜ್ಯ ವಕ್ತಾರೆ ಶಾಂತಲಾ ದಾಮ್ಲೆ ಆಗ್ರಹಿಸಿದರು. ಮಹದಾಯಿ ನೀರನ್ನು ಕರ್ನಾಟಕಕ್ಕೆ ಕೊಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಈ ದಿಸೆಯಲ್ಲಿ ಕರ್ನಾಟಕದ ಎಲ್ಲಾ ಸಂಸದರು ಈ […]

ಆಮ್ ಆದ್ಮಿ ಪಕ್ಷದ ವತಿಯಿಂದ ಕೇಂದ್ರ ಸರಕಾರದ ರಾಜಕೀಯ ನೀತಿಯನ್ನು ವಿರೋಧಿಸಿ ಪ್ರತಿಭಟನೆ

Saturday, August 10th, 2013
Dc-office

ಮಂಗಳೂರು : ಆಮ್ ಆದ್ಮಿ ಪಕ್ಷವು ಮಾಹಿತಿ ಹಕ್ಕು ಕಾಯ್ದೆಯಿಂದ ರಾಜಕೀಯ ಪಕ್ಷಗಳನ್ನು ಹೊರಗಿಡುವ ಕೇಂದ್ರ ಸರಕಾರದ ನೀತಿಯನ್ನು  ವಿರೋಧಿಸಿ  ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ರಾಜಕೀಯ ಪಕ್ಷಗಳು  ಅಧಿಕಾರಕ್ಕೆ ಬಂದ ನಂತರ ಸಾರ್ವಜನಿಕ ಸಂಪತ್ತನ್ನು ಕೊಳ್ಳೆ ಹೊಡೆಯಲು ಅವಕಾಶ ಮಾಡಿಕೊಡುತ್ತಿವೆ. ಈ ಪ್ರಕ್ರಿಯೆ ಎಲ್ಲಾ  ಹಗರಣಗಳಿಗೆ ಕಾರಣವಾಗಿದೆ. ಆದ್ದರಿಂದ ರಾಜಕೀಯ ಪಕ್ಷಗಳ ದುಡ್ಡಿನ ಸಂಗ್ರಹ ವಿವರ ಮತ್ತು ಅಭ್ಯರ್ಥಿಗಳ ಆಯ್ಕೆ ಪಾರದರ್ಶಕವಾಗಿ ನಡೆಯುವುದು ಅಗತ್ಯವಾಗಿದೆ  ಎಂದು ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಆಮ್ ಆದ್ಮಿ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಬ್ರವರಿ 15 ರಿಂದ ಕಾರ್ಯಾರಂಭಿಸಲಿರುವ ಆಮ್ ಆದ್ಮಿ ಪಾರ್ಟಿ

Thursday, February 14th, 2013
Aam Admi Party

ಮಂಗಳೂರು : ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಜನಲೋಕಪಾಲ ಮಸೂದೆಯೆ ಸೂಕ್ತ ಎಂದು ಹೇಳಿದ ಆರ್ ಟಿಐ ಕಾರಯಕರ್ತ ಅರವಿಂದ್ ಕೆಜ್ರೀವಾಲರ ಆಮ್ ಆದ್ಮಿ ಪಕ್ಷ ಫೆಬ್ರವರಿ 15 ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಾರಂಭಿಸಲಿದೆ ಎಂದು ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಎಸ್. ನಂದಗೋಪಾಲ್ ತಿಳಿಸಿದರು. ಅವರು ನಿನ್ನೆ ಪತ್ರಿಕಾಭಾವನದಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ಈ ವಿಚಾರವನ್ನು ತಿಳಿಸಿದರು. ಈಗಾಗಲೇ ಬೆಂಗಳೂರಿನಲ್ಲಿ ಪ್ರಾರಂಭವಾದ ಪಕ್ಷವು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯದ […]