ಶುದ್ಧೀಕರಿಸದೇ ನಗರಕ್ಕೆ ನೀರನ್ನು ಪೂರೈಸಿದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ ಆಯುಕ್ತರು

Tuesday, September 22nd, 2020
Palike sabhe

ಮಂಗಳೂರು:  ಚರ್ಚೆ ಗದ್ದಲಗಳ ನಡುವೆ ಮಂಗಳೂರು ಮಹಾ ನಗರ ಪಾಲಿಕೆ ಸಾಮಾನ್ಯ ಸಭೆ  ಇಂದು ಮೇಯರ್ ದಿವಾಕರ್ ಪಾಂಡೇಶ್ವರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕುಡಿವ ನೀರು ಸಂಸ್ಕರಣಾ ಘಟಕದ ನೀರಿನ ಗುಣಮಟ್ಟ 36.4 ಇದೆ ಎಂದು ವರದಿ ಬಂದ ಹಿನ್ನೆಲೆಯಲ್ಲಿ  ನೀರಿಗೆ ಅಗತ್ಯ ರಾಸಾಯನಿಕ ಬಳಸಿ ಶುದ್ಧೀಕರಿಸದೇ ನೀರನ್ನು ಪೂರೈಸಿರುವ ಕಾರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಪ್ರಸ್ತಾಪಿಸಿದರು. ಈ ಬಗ್ಗೆ ಹಿರಿಯ ಆರೋಗ್ಯಾಧಿಕಾರಿಗಳು ಈ ನೀರು ಸೇವನೆಯಿಂದ […]

ಕೊಲ್ಲೂರು ಶ್ರೀಮೂಕಾಂಬಿಕಾ ದೇವಾಲಯದಲ್ಲಿ ಸೋಮವಾರದಿಂದ ಎಲ್ಲಾ ಸೇವೆಗಳು ಪ್ರಾರಂಭ

Sunday, September 6th, 2020
Kolluru Temple

ಉಡುಪಿ : ಕೊಲ್ಲೂರು ಶ್ರೀಮೂಕಾಂಬಿಕಾ ದೇವಾಲಯದಲ್ಲಿ ಸೋಮವಾರದಿಂದ (ಸೆ.7) ಎಲ್ಲಾ ಸೇವೆಗಳು ಪ್ರಾರಂಭ ಗೊಳ್ಳುತ್ತವೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಧಾರ್ಮಿಕ ದತ್ತಿ ಆಯುಕ್ತರು ದೇವಸ್ಥಾನದ ಎಲ್ಲಾ ಸೇವೆ ಆರಂಭಕ್ಕೆ ಸೆ.1ರಂದು ಅನುಮತಿ ನೀಡಿದ್ದು, ನಾಳೆಯಿಂದ ಮೂಕಾಂಬಿಕಾ ದೇವಸ್ಥಾನದಲ್ಲಿ ಈ ಸೇವೆಗಳು ಲಭ್ಯವಾಗಲಿವೆ. ಭಕ್ತರಿಗೆ ಒಳಗೆ ಪ್ರವೇಶಿಸುವಾಗ ಸ್ಯಾನಿಟೈಸರ್‌ನ ಬಳಕೆ ಹಾಗೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಸುರಕ್ಷಿತ ಅಂತರ ಕಾಪಾಡಿಕೊಂಡು ಚಂಡಿಕಾ ಹೋಮಕ್ಕೆ ಅವಕಾಶ ನೀಡಲಾಗಿದೆ. ನಿಯಮಿತ ಭಕ್ತರು ಮಾತ್ರ […]