ಮಂಗಳೂರು : ಕೈದಿಗಳ ಹೊಡೆದಾಟದಲ್ಲಿ ಬಳಸಿದ್ದ ಮಾರಕ ಆಯುಧಗಳು ಯಾವುದು ಗೊತ್ತಾ ?

Monday, April 26th, 2021
jail clash

ಮಂಗಳೂರು :   ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ಹೊಡೆದಾಟದಲ್ಲಿ ಬಳಸಿದ್ದ ಮಾರಕ ಆಯುಧಗಳನ್ನು ಕೇಳಿದರೆ ನೀವು ಬೆಚ್ಚಿ ಬೀಳಬಹುದು.  ಪ್ರಕರಣದ ನಂತರ  20 ಮಂದಿ ಯನ್ನು ಬೇರೆ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ. ಜೈಲಿನಲ್ಲಿ ಸಹಚರರು ಹಾಗೂ ಜೈಲು ಸಿಬ್ಬಂದಿ ಮೇಲಿನ ಹಲ್ಲೆಗೆ ಸಂಬಂಧಿಸಿ ಐದು ಪ್ರಕರಣಗಳು ದಾಖಲಾಗಿದೆ ಎಂದು ಜೈಲ್ ಸುಪರಿಂಟೆಂಡ್ ಮಾಹಿತಿ ನೀಡಿದ್ದಾರೆ. ಪ್ರಕರಣದ ಓರ್ವ ಆರೋಪಿ ಸಮೀರ್ ಎಂಬಾತನ ಮೇಲೆ 10ಕ್ಕೂ ಅಧಿಕ ಪ್ರಕರಣಗಳಿದ್ದು, ಅನ್ಸಾರ್ ಮೇಲೂ ಹಲವು ಪ್ರಕರಣಗಳಿವೆ. ಈ ಆರೋಪಿಗಳು ಜೈಲಿನಲ್ಲಿ ಹೊಡೆದಾಟಕ್ಕೆ  ಕ್ಯಾರಂ […]

ಎಂಟು ಜನ ಗಾಂಜಾ ವ್ಯಸನಿಗಳ ತಂಡದಿಂದ ಯುವಕರ ಮೇಲೆ ತಲವಾರು ಹಲ್ಲೆ

Tuesday, July 14th, 2020
Bajilakeri Gangwar

ಮಂಗಳೂರು : ನಗರದ ಬಜಿಲಕೇರಿಯಲ್ಲಿ ಜುಲೈ 13 ರ ಸೋಮವಾರ ತಡರಾತ್ರಿ  ಸುಮಾರು ಎಂಟು ಜನರ ತಂಡವೊಂದು ಯುವಕನ ಮೇಲೆ ದಾಳಿ ಮಾಡಿದೆ, ಮಾರಕ ಆಯುಧ ಹೊಂದಿದ್ದ ಗ್ಯಾಂಗ್ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದೆ. ಕ್ಷುಲ್ಲಕ ಕಾರಣಗಳಿಂದ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. ಗಾಯಗೊಂಡ ಮೂವರು ಇಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಅಪರಾಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಗ್ಯಾಂಗ್ ಕೃತ್ಯ ನಡೆಸಿದ್ದ ಸ್ಥಳದಲ್ಲಿನ ಮನೆ ಮುಂದಿನ ವಸ್ತುಗಳನ್ನು ಹಾನಿಗೊಳಿಸಿದೆ. ಯುವಕರು ಗಾಂಜಾ […]

ಆಯುಧಗಳಿಗಿಂತ ಮನುಷ್ಯನ ಹಿಂಸಾತ್ಮಕ ಮನಸ್ಸು ಅಪಾಯಕಾರಿ: ಡಾ. ಕುರಿಯನ್

Wednesday, February 20th, 2019
Alvas Condolence

ಮೂಡುಬಿದಿರೆ: ನಮ್ಮಲ್ಲಿರುವ ಬಾಂಬ್, ಗನ್, ಚಾಕು ಚೂರಿಗಳು ಅಪಾಯಕಾರಿಗಳಲ್ಲ. ಆದರೆ ನಮ್ಮ ಮನಸ್ಸಿನಲ್ಲಿರುವ ಹಿಂಸಾ ಮನೋಭಾವ ಬಹಳಷ್ಟು ಅಪಾಯಕಾರಿ. ಮನುಷ್ಯ ಮನುಷ್ಯನ್ನು ಕೊಲ್ಲಬೇಕು ಎನ್ನುವ ಆಲೋಚನೆಗಳನ್ನು ತರುವ ಸಿದ್ಧಾಂತ ಹಾಗೂ ವ್ಯವಸ್ಥೆಯನ್ನು ನಮ್ಮ ಮನಸ್ಸಿನಿಂದ ತೆಗೆದುಹಾಗಬೇಕಾದ ಅಗತ್ಯವಿದೆ. ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಹೇಳಿದರು. ಪುಲ್ವಾಮಾದಲ್ಲಿ ನಡೆದ ಉಗ್ರನ ದಾಳಿಯಲ್ಲಿ ಪ್ರಾಣತ್ಯಾಗ ಮಾಡಿದ ಯೋಧರ ಸ್ಮರಣಾರ್ಥ ಆಳ್ವಾಸ್ ಕಾಲೇಜಿನಲ್ಲಿ ಜರುಗಿದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಮನುಷ್ಯನ ಮನಸ್ಸು ಹಿಂಸಾತ್ಮಕ ರೂಪತಾಳಿದಾಗ ಅದು ಸಮಾಜದ […]